ಅಧಿಕಾರಿಗಳಿಗೆ ಸಚಿವ ಪ್ರಭು ಬಿ. ಚವ್ಹಾಣ್ ಸೂಚನೆ

ಜಾನುವಾರಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವುದರ ಜೊತೆಗೆ ಅಧಿಕಾರಿಗಳು ಖುದ್ದಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಟಾನಕ್ಕೆ ಕ್ರಮಕೈಗೊಳ್ಳಬೇಕು ಎಂದು ಸಚಿವ ಪ್ರಭು ಬಿ. ಚವ್ಹಾಣ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ತಾಲ್ಲೂಕುಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಬೇಕು. ಮುಂದಿನ ದಿನಗಳಲ್ಲಿ ರೈತರಿಂದ ಯಾವುದೇ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ರೇಣುಕಾಚಾರ್ಯ ಕಚೇರಿ ಸಿಬ್ಬಂದಿಗೆ ಕೊರೊನಾ

Wed Jul 8 , 2020
ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಇಂದಿನಿAದ ಶುಕ್ರವಾರ ಸಂಜೆವರೆಗೂ ಸರ್ಕಾರಿ ಗೃಹ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದೇನೆ ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರು, ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ಸಂಪರ್ಕಿಸಬೇಕೆAದು ವಿನಂತಿಸಿದ್ದಾರೆ. ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕಾಲು ನೋವಿನ ಚಿಕಿತ್ಸೆಗಾಗಿ […]

Advertisement

Wordpress Social Share Plugin powered by Ultimatelysocial