ಅಮಿತ್ ಶಾ ಬಗ್ಗೆ ಅವಹೇಳನ ಟ್ವೀಟ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ಕರ‍್ಯರ‍್ಶಿ ಆನಂದ್ ಪ್ರಸಾದ್ ಅವರನ್ನು ಬಂಧಸಲಾಗಿದೆ. ಕೆ.ಆರ್.ಪುರನಲ್ಲಿರುವ ನಿವಾಸದಲ್ಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪರ‍್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್ ಅವರ ವಿರುದ್ಧ ಕಬ್ಬನ್ ಪರ‍್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟ್ವೀಟ್ ಅಳಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ರಸ್ತೆಯ ಮೇಲೆ ನಿಂತ ಚರಂಡಿ ನೀರಿನಿಂದ ಮನೆಗೆ ತೆರಳಲು ಆಗುತ್ತಿಲ್ಲ

Mon Aug 3 , 2020
ರಾಯಚೂರು ಜಿಲ್ಲೆ ದೇವದುರ್ಗ  ತಾಲ್ಲೂಕಿನ ಮಂದಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸೀದಪೂರ ಗ್ರಾಮದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ನಿಂತು ಮನೆಗಳಿಗೆ ತೆರಳಲು ಆಗುತ್ತಿಲ್ಲ ಈ ಚರಂಡಿ ದುರ್ವಾಸನೆಯಿಂದ ಜನರಿಗೆ ಊಟಸೇರದೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ಮನೆಗಳಿಗೆ ಹೋಗಬೇಕಾದರೆ ಮೈತುಂಬ ಕೆಸರು ಮಾಡಿಕೊಂಡು ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಮನೆಯ ಮುಂದೆ ಚರಂಡಿ ನೀರು ಮತ್ತು ಮಳೆಯ ನೀರು ನಿಂತು ಮನೆಗಳು […]

Advertisement

Wordpress Social Share Plugin powered by Ultimatelysocial