‘ಅಸಿಡಿಟಿ’ಗೆ ರಾಮಬಾಣ ಒಂದೆಲಗ ಸೊಪ್ಪು.

 

ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ, ಅಸಿಡಿಟಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯ ಸಾಮಾಗ್ರಿಗಳೇ ಸಾಕು.

ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಮ್ಮ ನೆನಪಿನ ಶಕ್ತಿ ಅಧಿಕವಾಗುತ್ತದೆ ಎಂದು ಹೇಳುತ್ತಾರೆ.

ಅದೇ ರೀತಿ ಒಂದೆಲಗ ಸೊಪ್ಪನ್ನು ಪ್ರತಿ ದಿನ ಊಟವಾದ ನಂತರ ತಿನ್ನುವುದರಿಂದ ಅಜೀರ್ಣ ಸಮಸ್ಯೆ ದೂರವಾಗಿ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

ಜೀರಿಗೆ ಪುಡಿ ಮಾಡಿ ಕುದಿಸಿ ತುಂಡು ಬೆಲ್ಲ ಸೇರಿಸಿ ಕಷಾಯ ಮಾಡಿ ಕುಡಿದರೆ ಆಸಿಡಿಟಿ ಸಮಸ್ಯೆ ದೂರವಾಗುತ್ತದೆ.

ಊಟವಾದ ಬಳಿಕ ರಾತ್ರಿ ಮಲಗುವ ಮುನ್ನ ಒಂದು ಲೋಟ ತಣ್ಣನೆಯ ಹಾಲು ಕುಡಿಯುವುದರಿಂದಲೂ ಆಸಿಡಿಟಿ ಸಮಸ್ಯೆಯನ್ನು ದೂರವಿಡಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುನೀತ್ ರಾಜ್ಕುಮಾರ್ ಅವರ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ಕೊನೆಯ ಚಿತ್ರ ಜೇಮ್ಸ್ನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ;

Sat Jan 22 , 2022
ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಚೇತನ್ ಕುಮಾರ್ ನಿರ್ದೇಶನದ ಪುನೀತ್ ರಾಜ್‌ಕುಮಾರ್ ಅಭಿನಯದ ಚಿತ್ರದಲ್ಲಿ ನಟನ ಹಿರಿಯ ಸಹೋದರರಾದ ಶಿವರಾಜ್‌ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಹೋದರರ ಜೋಡಿಯು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಒಂದೇ ಚಿತ್ರದಲ್ಲಿ ದೊಡ್ಡ ಪರದೆಯ ಮೇಲೆ ಇಬ್ಬರಿಗೂ ಸಾಕ್ಷಿಯಾಗಲು ಅಭಿಮಾನಿಗಳು ಸಂತೋಷಪಟ್ಟಿದ್ದಾರೆ. ತಂಡದ ಸದಸ್ಯರೊಬ್ಬರು ಸಿನಿಮಾ ಎಕ್ಸ್‌ಪ್ರೆಸ್‌ಗೆ, “ಅದೃಷ್ಟವಶಾತ್, ನಿರ್ದೇಶಕ ಚೇತನ್ […]

Advertisement

Wordpress Social Share Plugin powered by Ultimatelysocial