ಆಂಬ್ಯುಲೆನ್ಸ್ಗೆ ಕಾದು ಕೋವಿಡ್-೧೯ನಿಂದ ರೋಗಿ ಮೃತ

ಗಂಟೆಗಟ್ಟಲೆ ಆಂಬ್ಯುಲೆನ್ಸ್ ಗೆ ಕಾದು ಮನೆ ಮುಂದೆ ರಸ್ತೆಯಲ್ಲಿ ಕೋವಿಡ್-೧೯ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕ್ಷಮೆ ಕೇಳಿದ್ದಾರೆ.ಘಟನೆ ಬಳಿಕ ಕುಟುಂಬಸ್ಥರನ್ನು ಭೇಟಿ ಮಾಡಿದ ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್, ಪಾಲಿಕೆ ಪರವಾಗಿ ಕ್ಷಮೆಯಾಚಿಸಿದ್ದಾರೆ.ಅವರು ಮಾಡಿರುವ ಟ್ವೀಟ್ ನಲ್ಲಿ ಕುಟುಂಬ ಸದಸ್ಯರ ಬಳಿ ಕ್ಷಮೆಯಾಚುತ್ತಿರುವ ದೃಶ್ಯ ಕಂಡುಬರುತ್ತಿದೆ. ಕೊರೋನಾ ರೋಗಿಗಳನ್ನು ಮತ್ತು ಅವರ ಮನೆಯವರನ್ನು ಕಳಂಕಿತರAತೆ ಕಾಣಬೇಡಿ ಎಂದು ಸಹ ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಉತ್ತರಾಖಂಡ, ಹಿಮಾಚಲಕ್ಕೂ ವ್ಯಾಪಿಸಿದ ಡ್ರ‍್ಯಾಗನ್

Sun Jul 5 , 2020
ಗಲ್ವಾನ್ ಕಣಿವೆಯ ರಕ್ತ ಸಿಕ್ತ ಘರ್ಷಣೆಯಲ್ಲಿ ಸಾಕಷ್ಟು ಹಾನಿ ಅನುಭವಿಸಿರುವುದಲ್ಲದೆ, ಜಾಗತಿಕವಾಗಿ ಏಕಾಂಗಿಯಾಗುವ ಭೀತಿ ಇದ್ದರೂ ಚೀನಾ ಸುಮ್ಮನಾಗುತ್ತಿಲ್ಲ. ಲಡಾಖ್ ಪೂರ್ವಭಾಗದ ನಾಲ್ಕು ಕಡೆಗಳಲ್ಲಿ ಸೇನೆಯನ್ನು ನಿಯೋಜಿ ಸಿರುವ ಅದು, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ಹೊಂದಿಕೊAಡ ಗಡಿಗಳಲ್ಲೂ ತನ್ನ ಸೇನೆಯನ್ನು ನಿಯೋಜಿ ಸಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ದೀಢೀರ್ ಲೇಹ್ ಭೇಟಿಯ ನಂತರದಲ್ಲಿ ಈ ವಿದ್ಯಮಾನ ಕಂಡು ಬಂದಿದೆ.ಅಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನಾಪಡೆ, ವಾಯುಪಡೆ ಮತ್ತು […]

Advertisement

Wordpress Social Share Plugin powered by Ultimatelysocial