ಆಟೋ, ಕ್ಯಾಬ್ ಚಾಲಕರಿಗೆ ಸಿಹಿಸುದ್ದಿ

ರಾಜ್ಯದ ಆಟೋ, ಕ್ಯಾಬ್ ಚಾಲಕರಿಗೆ ಸಾರಿಗೆ ಸಚಿವ ಲಕ್ಷö್ಮಣ ಸವದಿ ಸಿಹಿಸುದ್ದಿ ನೀಡಿದ್ದು, ಆಟೋ, ಕ್ಯಾಬ್, ಚಾಲಕರಿಗೆ ೫ಸಾವಿರ ರೂಪಾಯಿ ನೀಡೋದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಲಕ್ಷö್ಮಣ ಸವದಿ, ಸೇವಾ ಸಿಂಧೂ ಯೋಜನೆಯಲ್ಲಿ ಇದುವರೆಗೂ ೧ಲಕ್ಷ ೨೮ಸಾವಿರ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ನಾಳೆಯಿಂದ ೫ ಸಾವಿರ ಹಣವನ್ನು ಅವರ ಖಾತೆಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊಲೆ ಪ್ರಕರದಲ್ಲಿ ಸಾಕ್ಷಿಯಾದ ಅರಗಿಣಿ

Wed May 27 , 2020
ಅರ್ಜೆಂಟೀನಾ: ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಿಳಿಯ ಮಾತನ್ನು ನ್ಯಾಯಾಲಯ ವಿಚಾರಣೆ ವೇಳೆ ಪರಿಗಣಿಸಿರುವ ಘಟನೆ ಅರ್ಜೆಂಟೀನಾದಲ್ಲಿ ನಡೆದಿದೆ. 46 ವರ್ಷದ ಎಲಿಜಬೆತ್ ಎಂಬ ಮಹಿಳೆ 2018ರ ಡಿಸೆಂಬರ್‌ನಲ್ಲಿ ಕೊಲೆಯಾಗಿದ್ದರು. ಅಪರಾಧ ಸ್ಥಳವನ್ನು ಹುಡುಕುತ್ತಿದ್ದ ಪೊಲೀಸರಿಗೆ ಅವರ ಮನೆಯಲ್ಲಿದ್ದ ಗಿಳಿಯ ಮಾತು ಸುಳಿವೊಂದನ್ನು ನೀಡಿತ್ತು. ಗಿಳಿಯು ತನ್ನ ಮಾಲೀಕರ ಕೊನೆಯ ಮಾತುಗಳನ್ನು ಪುನರಾವರ್ತಿಸುತ್ತಿತ್ತು. ಇದನ್ನು ಪೊಲೀಸರು ನಂಬಿದ್ದಾರೆ.‌ ಜತೆಗೆ ನೆರೆ ಮನೆಯವರೂ ಸಹ ಗಿಳಿಯ ಮಾತನ್ನು ಪುನರುಚ್ಛರಿಸಿದ್ದಾರೆ. At, no, […]

Advertisement

Wordpress Social Share Plugin powered by Ultimatelysocial