ಆಧುನಿಕ ಭಗೀರತನಿಗು ಕೊರೋನಾ ಪಾಸಿಟಿವ್ ಧೃಢ

ಕೆರೆ ಕಾಮೇಗೌಡ ಎಂದೇ ಖ್ಯಾತಿ ಪಡೆದಿರುವ ಕಲ್ಮನೆ ಕಾಮೇಗೌಡರಿಗೂ ಕೊರೋನಾ ಪಾಸಿಟಿವ್ ಧೃಢಪಟ್ಟಿದೆ. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ದಿನಗಳಿಂದ ಬಲಗಾಲಿಗೆ ಗಾಯಗೊಂಡು, ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಂತ ಆಧುನಿಕ ಭಗೀರತ ಕಾಮೇಗೌಡರು, ಇತ್ತೀಚೆಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕಾಮೇಗೌಡರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರನ್ನು ಕೋವಿಡ್ -19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಹಾಲು ಖರೀದಿ ದರ ಇಳಿಕೆ

Wed Jul 22 , 2020
ಕೋವಿಡ್ ಮಹಾಮಾರಿ ಹಾಲು ಉತ್ಪಾದಕರ ಬದುಕಿನ ಮೇಲೂ ಪರಿಣಾಮ ಬೀರಿದೆ. ಸರಕಾರವು ಹಾಲು ಉತ್ಪಾದಕರಿಗೆ ಕಳೆದ ಮೂರು ತಿಂಗಳಿAದ ಪ್ರೋತ್ಸಾಹಧನ ನೀಡಿಲ್ಲ. ಜತೆಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಹಾಲು ಖರೀದಿ ದರವನ್ನು ಇತ್ತೀಚೆಗೆ ೧ ರೂಪಾಯಿಷ್ಟು ಇಳಿಸಿದೆ. ಇದು ಹಾಲು ಉತ್ಪಾದಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜಿಲ್ಲೆಯಲ್ಲಿ ಹಲವು ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಮಂದಿಗೆ ಅದುವೇ ಜೀವನಾಧಾರ. ಜಾನುವಾರುಗಳ ಆಹಾರ ಪದಾರ್ಥಗಳಾದ ಬೂಸಾ, ಹಿಂಡಿ, ಹೊಟ್ಟು, […]

Advertisement

Wordpress Social Share Plugin powered by Ultimatelysocial