ಆರೋಗ್ಯ ಸಹಾಯಕಿ ಮೇಲೆ ಮಾರಣಾಂತಿಕ ಹಲ್ಲೆ -ಬಾದಾಮಿಯ ಆರೋಗ್ಯ ಇಲಾಖೆಯಲ್ಲಿ ಘಟನೆ

ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಆರೋಗ್ಯ ಸಹಾಯಕಿ ಮೆಲೆ ಹಲ್ಲೆ ನಡೆಸಿರೋ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಆರೋಗ್ಯ ಇಲಾಖೆಯ ಹೊಸಕೋಟೆ ಉಪಕೆಂದ್ರದಲ್ಲಿ ನಡೆದಿದೆ.ರಾಜೇಶ್ವರಿ ಮೇಲಿನಮನಿ ಆರೋಗ್ಯ ಸಹಾಯಕಿ ಹಲ್ಲೆಗೆ ಒಳಗಾಗಿದ್ದು.ಕೋವಿ ಡ್ ಟೆಸ್ಟ್ ಬಗ್ಗೆ ತಿಳಿಸಿ ಹೋಂ ಕ್ವರಂಟೈನ ಮಾಡಲು ಹೋದಾಗ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಆರೋಗ್ಯ ಸಹಾಯಕಿ ಅಸ್ವಸ್ಥಗೊಂಡಿದ್ದು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಮ್ಮ ಸಿಬ್ಬಂದಿಗೆ ಏನಾದರೂ ಹೆಚ್ಚೂ ಕಡಿಮೆ ಆದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ನೌಕರರ ಸಂಘದ ಅಧ್ಯಕ್ಷರಾದ ಅರವಟಗಿ ತಿಳಿಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಸ್ವಚ್ಛ ಭಾರತ ಅಭಿಯಾನಕ್ಕೆ ಸ್ಪಂದಿಸದ ಅಧಿಕಾರಿಗಳು - ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು

Wed Oct 21 , 2020
ಸ್ವಚ್ಛ ಭಾರತ ಅಭಿಯಾನವನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿರುವ ದೃಶ್ಯಗಳು  ವಿಜಯಪುರದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಂಡುಬಂದಿದೆ.  ಗ್ರಾಮ ಪಂಚಾಯತಿ ವ್ಯಾಪ್ತಯಲ್ಲಿ ಬರುವ ಸೋಮಜಾಳ ಗ್ರಾಮದ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಸಾರ್ವಜನಿಕರು ತಿರುಗಾಡಲು ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.     Please follow and like us:

Advertisement

Wordpress Social Share Plugin powered by Ultimatelysocial