ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ  ಹುಷಾರ್

ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ  ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್  ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಲ್ಲೆ ಮಾಡಿದ್ರೆ ಅಂತವರ ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಅಮೆರಿಕದಲ್ಲಿ ಒಂದೇ ದಿನಕ್ಕೆ ೪೦ ಸಾವಿರ ಹೊಸ ಸೋಂಕು ಪ್ರಕರಣ

Wed Apr 22 , 2020
ವಾಷಿಂಗ್ಟನ್: ಕೊರೊನಾ ಸೊಂಕಿನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಮೆರಿಕ, ಜಗತ್ತಿನಲ್ಲಿಯೇ ಅತ್ಯಧಿಕ ಕೋವಿಡ್-೧೯ ಪ್ರಕರಣಗಳನ್ನು ಹೊಂದಿದೆ. ಕಳೆದ ೨೪ ಗಂಟೆಗಳಲ್ಲಿ ಸೊಂಕಿನಿಂದ ೨,೭೦೦ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಜಾನ್ಸ್ ಹಾಪ್‌ಕಿನ್ಸ್ ಯೂನಿವರ್ಸಿಟಿ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ ೨,೭೫೧ ಮಂದಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದು, ೪೪,೮೫೪ ಜನ ಸಾವಿಗೀಡಾಗಿದ್ದಾರೆ. ಬಿಎನ್‌ಒ ನ್ಯೂಸ್ ವೆಬ್‌ಸೈಟ್ ಪ್ರಕಾರ, ಜಗತ್ತಿನಾದ್ಯಂತ ೨೪,೭೯,೪೯೮ ಪ್ರಕರಣಗಳು ದಾಖಲಾಗಿದ್ದು, ಸೊಂಕಿನಿಂದ ೧,೭೦,೩೨೨ ಮಂದಿ ಮೃತಪಟ್ಟಿದ್ದಾರೆ. ಹಾಗೂ ೬,೧೨,೬೮೧ ಜನ […]

Advertisement

Wordpress Social Share Plugin powered by Ultimatelysocial