ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡಲಾಗುವುದು ಆದರೆ ಎಷ್ಟು ಸಂಬಳ ಹೆಚ್ಚಳ ಮಾಡಬೇಕು ಎಂಬುದನ್ನು ಸರ್ಕಾರದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಖ್ಯಮಂತ್ರಿ ಅವರು ನಿರ್ಧಾರ ಮಾಡಲಿದ್ದಾರೆ. 2-3 ದಿನಗಳಲ್ಲಿ ಆದೇಶ ತಿಳಿಯಲಿದೆ ಹಾಗೂ ದೇಶದಲ್ಲಿ ಕೊರೊನಾ ಇನ್ನೂ ಸಮುದಾಯ ಹಂತಕ್ಕೆ ತಲುಪಿಲ್ಲ. ಕಳೆದ 15 ದಿನಗಳಿಂದ ಮಾತ್ರವೇ ರಾಜ್ಯದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸಚಿನ್ ಪೈಲೆಟ್ ಅಪ್ರಯೋಜಕ-ಅಶೋಕ್ ಗೆಹ್ಲೋಟ್

Wed Jul 22 , 2020
ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಸಚಿನ್ ಪೈಲಟ್ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮಗೆ ಸಚಿನ್ ಪೈಲಟ್​ ಒಬ್ಬ ಅಪ್ರಯೋಜಕ, ಕೆಲಸಕ್ಕೆ ಬಾರದವನು ಅನ್ನೋದು ಗೊತ್ತಿತ್ತು, ಒಂದು ಸ್ವಲ್ಪವೂ ಕೆಲಸ ಮಾಡ್ತಿರಲಿಲ್ಲ. ಬರೇ ಜನರ ಜೊತೆ ಕಾನೂನು ಮಾತಾಡ್ತಿದ್ದ.. ೧೦-೧೨ ವರ್ಷಗಳಲ್ಲಿ ಅವನು ರಾಜಸ್ಥಾನ ರಾಜಕಾರಣದಲ್ಲಿ ದೊಡ್ಡಮಟ್ಟಕ್ಕೆ ಬೆಳೆದ, ಸಣ್ಣ ವಯಸ್ಸಿಗೇ mಠಿ ಯಾಗಿ, ಕೇಂದ್ರದಲ್ಲಿ ಸಚಿವನಾಗಿ ರಾಜ್ಯ ಕಾಂಗ್ರೆಸ್​ನ ಅಧ್ಯಕ್ಷನೂ ಆಗಿದ್ದ. ಅವನಿಗೆ ಎಲ್ಲವೂ […]

Advertisement

Wordpress Social Share Plugin powered by Ultimatelysocial