ಆಸ್ತಿ ತೆರಿಗೆ ಹೆಚ್ಚಳಕ್ಕೆ ಖಂಡನೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡಾ 20-30 ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಆಮ್ ಆದ್ಮಿ ಪಕ್ಷ ಖಂಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬೆನ್ನಲ್ಲೇ ಭುಗಿಲೆದ್ದಿರುವ ಆರ್ಥಿಕ ಬಿಕ್ಕಟ್ಟಿಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ಜೊತೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡಾ 20-30 ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡುವ ನಿರ್ಧಾರ ಸರಿ ಅಲ್ಲ ಎಂದಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ತೆರೆಗೆ ಬರೋಕೆ ಸಿದ್ಧವಾಗ್ತಿದೆ ಲಾಕ್‌ಡೌನ್ ಸಿನಿಮಾ

Thu May 28 , 2020
ಕೊರೊನಾ ಬಂದಾಗಿನಿAದ ಲಾಕ್‌ಡೌನ್ ಅನ್ನೋ ಪದ ಜನಸಾಮಾನ್ಯರಿಗೂ ತಲುಪಿ ಬಿಟ್ಟಿದೆ. ಕೇಂದ್ರ ಸರ್ಕಾರ ದೇಶಾದ್ಯಂತ್ ಲಾಕ್‌ಡೌನ್ ವಿಧಿಸಿತ್ತು. ಇದೀಗ ಲಾಕ್‌ಡೌನ್ ಹೆಸರಿನಲ್ಲಿಯೆ ಸ್ಯಾಮಡಲ್‌ವುಡ್‌ನಲ್ಲಿ ಸಿನಿಮಾವೊಂದು ರೆಡಿಯಾಗ್ತಿದೆ. ನಟ,ಸಂಕಲನಕಾರ, ನಾಗೇಂದ್ರ ಅರಸ್ ಅವರೆ ಸ್ವತಃ ಚಿತ್ರದಲ್ಲಿ ನಟಿಸುತ್ತಿದ್ದು, ಕಥೆ, ಚಿತ್ರಕಥೆ, ನಿರ್ದೇಶನದ ಹೊಣೆಯನ್ನು ಅವರೆ ಹೊತ್ತಿದ್ದಾರೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಒಬ್ಬರೇ ಪಾತ್ರಧಾರಿ ಇರಲಿದ್ದಾರೆ. ಫೀಚರ್ ಮೂವಿ ಆಗಿದ್ದು, ಒಂದೂವರೆ ಗಂಟೆ ಅವಧಿಯಲ್ಲಿ ಸಿನಿಮಾ ಇರಲಿದೆ. ಸಿನಿಮಾ ಪೂರ್ತಿ ಒಂದು […]

Advertisement

Wordpress Social Share Plugin powered by Ultimatelysocial