ಉಂಡ ಮನೆಗೆ ಕನ್ನ ಹಾಕಿದ ಖದೀಮರು.!

ಮನೆ ಮಾಲೀಕ ಮತ್ತು ಕುಟುಂಬಸ್ಥರನ್ನು ಕೂಡಿ ಹಾಕಿ ಮನೆ ದರೋಡೆ ಮಾಡಿದ್ದ 7 ಮನೆ ಕೆಲಸದವರನ್ನು ಕೋರಮಂಗಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮದನ್ ಮೋಹನ್ ರೆಡ್ಡಿ ಎಂಬುವವರ ಮನೆಯಲ್ಲಿ ಕೆಲಸ ಮಾಡಿಕೊಂಡೇ ಚಿನ್ನಕ್ಕಾಗಿ ಸ್ಕೆಚ್ ಹಾಕಿದ್ದ ನೇಪಾಳ ಮೂಲದ ಟಿಕಾ ರಾಮ್, ಪ್ರೇಮ್ ಬಹದ್ದೂರ್, ಧನಾ ಬಿಸ್ಟಾ, ಜನಕ್ ಕುಮಾರ್,ಕಮಲ್ಜಾಜೋ, ಜನಕ್ ಜೈಶಿ, ಸುನೀಲ್ ಬಹದ್ದೂರ್ 60 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಂಧಿತರಿಂದ 60 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಅಡ್ಡದಾರಿ ಹಿಡಿದ ಚಾಲಕ

Please follow and like us:

Leave a Reply

Your email address will not be published. Required fields are marked *

Next Post

ನಟೊರಿಯಸ್ ಮನೆಗಳ್ಳನಿಗೆ ಗುಂಡೇಟು

Wed Feb 10 , 2021
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿದ್ದು, ಸಿನಿಮೀಯ ರೀತಿ ಜಯನಗರ ಠಾಣೆ ಪೊಲೀಸರು ಮನೆಗಳ್ಳನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ದೇವರ ಬೀಸನಳ್ಳಿ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ, ಕಳೆದ ಒಂದು ವಾರದಲ್ಲಿ ನಾಲ್ಕು ಮನೆ ದೋಚಿ ಪರಾರಿಯಾಗಿದ್ದ ಖದೀಮ ಜಯನಗರ ಅಪಾರ್ಟ್ಮೆಂಟ್ ಒಂದರ ಬಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ಈ ವೇಳೆ ಬಂಧಿಸಲು ಮುಂದಾದ ಖಾಕಿ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲು ಮುಂದಾಗಿದ್ದಾನೆ, ಕೂಡಲೇ ಇನ್ಸ್ಪೆಕ್ಟರ್ […]

Advertisement

Wordpress Social Share Plugin powered by Ultimatelysocial