ಬಾಗಲಕೋಟೆ ಜಿಲ್ಲೆಯ ಇಲಕಲ್ಲ ನಗರದ ವಾರ್ಡ ನಂ ೩೧ ರಲ್ಲಿ ಇಂದಿನಿಂದ ಲಾಕ್ ಡೌನ್ ಮುಗಿಯುವವರೆಗೆ ಅಂದರೆ ಮೇ.೩ ರವರೆಗೆ ಜನರಿಗೆ ಉಚಿತ ಊಟದ ವ್ಯವಸ್ಥೆಯನ್ನು ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇವಾ ಸಮಿತಿ ಇಲಕಲ್ಲ ಅವರು ಮಾಡಿದ್ದಾರೆ. ಇದರ ನೇತೃತ್ವ ವಹಿಸಿದ ನಗರ ಸಭೆ ಸದಸ್ಯೆ ಶೋಭಾ ಅಮದಿಹಾಳ ಮತ್ತು ಯುವ ಮುಖಂಡ ಮಂಜು ಹೊಸಮನಿ ಹಾಗೂ ಅಶೋಕ ಛಲವಾದಿ ಹಮ್ಮಿಕೊಂಡಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ ಮಠದ ಸ್ವಾಮಿಗಳು ಚಾಲನೆ ನೀಡಿ ಮಾತನಾಡಿದ್ದರು.
ಉಚಿತ ಊಟದ ವ್ಯವಸ್ಥೆ
Please follow and like us: