ಉತ್ತಮ ಪರೀಕ್ಷಾ ಸಲಕರಣೆಗಳಿದ್ದರೆ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯ

ನವದೆಹಲಿ: ಕೊರೊನಾ ವೈರಸ್ ಭೀತಿಯಲ್ಲಿ ಇರುವ ಜನರಿಗೆ ಅದರ ವಿರುದ್ಧ ಹೋರಾಡಲು ಪತ್ತೆಹಚ್ಚುವ ಉತ್ತಮ ಪರೀಕ್ಷಾ ಸೌಲಭ್ಯಗಳು ಇಲ್ಲದೇ ಹೋದರೆ ಕೋವಿಡ್-೧೯ ಸವಾಲುಗಳನ್ನು ಜಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಾಸಿಕ್ ಸ್ಲಂನಲ್ಲಿ ಅಗ್ನಿ ಅವಘಡ

Sun Apr 26 , 2020
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನ ಭದ್ರಕಾಳಿ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ೧೦೦ಕ್ಕೂ ಅಧಿಕ ಮನೆಗಳನ್ನು ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಅಗ್ನಿ ಅವಘಡದಿಂದ ಜೀವಕ್ಕೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ, ಆದರೆ ಆಸ್ತಿ-ಪಾಸ್ತಿಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿರುವುದಾಗಿ ತಿಳಿದುಬಂದಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಶನಿವಾರ ಮುಂಜಾನೆ ೯.೩೦ ಕ್ಕೆ ಸರಿಯಾಗಿ ಈ ಘಟನೆ ಭೀಮವಾಡಿ ಸ್ಲಂ ನಲ್ಲಿ ನದೆದಿದೆ. ಕಾರ್ಯಾಚರಣೆಗೆ ಬಂದಿದ್ದ ಕೆಲವೊಂದು ಅಗ್ನಿ ಶಾಮಕ ದಳದವರಿಗೆ […]

Advertisement

Wordpress Social Share Plugin powered by Ultimatelysocial