ಉದ್ಯಮಿಯ ಭೀಕರ ಹತ್ಯೆ

ಮಂಗಳೂರು: ಮುಲ್ಕಿಯಲ್ಲಿ ಉದ್ಯಮಿಯನ್ನು ಭೀಕರವಾಗಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಮುಲ್ಕಿಯಲ್ಲಿ ಉದ್ಯಮಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಸಿ.ಸಿ ಕ್ಯಾಮರಾಲ್ಲಿ ಹತ್ಯೆ ದೃಶ್ಯ ಸೆರೆಯಾಗಿದೆ. ಹಾಡು ಹಗಲಲ್ಲೇ ಅಬ್ದುಲ್ ಲತೀಫ್(38)ಎಂಬವರ ಹತ್ಯೆ ಮಾಡಲಾಗಿತ್ತು. ಚೂರಿಯಿಂದ ಇರಿದು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.ಕಾರ್ ಮತ್ತು ಬೈಕ್ ನಲ್ಲಿ ಬಂದ ಒಂಬತ್ತು ಮಂದಿ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. ಅಮಾನುಷವಾಗಿ ಚೂರಿಯಿಂದ ಇರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಣ ರಕ್ಷಣೆಗೆ ಬ್ಯಾಂಕ್ ಒಳಗೆ ಬರಲು ಪ್ರಯತ್ನಿಸಿದ್ದ ಲತೀಫ್ ನನ್ನುಬ್ಯಾಂಕ್ ಮುಂಭಾಗದಲ್ಲೇ ಚೂರಿಯಿಂದ ಇರಿದ ಹಂತಕರು ಪರಾರಿಯಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮೈಶುಗರ್ ಕಾರ್ಖಾನೆ ಖಾಸಗೀಕರಣ ಬೇಡ /ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮನವಿ

Sat Jun 6 , 2020
ಸಾವಿರಾರು ಕೋಟಿ ಮೌಲ್ಯದ ಮೈಶುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಬಾರದು. ಸರ್ಕಾರವೆ ಬಂಡವಾಳ ಹೂಡಿ ಆಧುನೀಕರಿಸಿ, ಬಲಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.  ಮೈಶುಗರ್ ಕಾರ್ಖಾನೆಯಲ್ಲಿ ಸುಮಾರು ೧೪,೦೪೬ ರೈತರು ಷೇರುದಾರರಿದ್ದಾರೆ. ನಿತ್ಯ ೫ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಈ ಕಾರ್ಖಾನೆಗಿದೆ. ಈ ಹಿಂದೆ ಸುಮಾರು ೨೨೯.೬೫ ಕೋಟಿ ರೂ. ನೀಡಿ […]

Advertisement

Wordpress Social Share Plugin powered by Ultimatelysocial