ಎಂಟಿಆರ್ ನಲ್ಲಿ ಉಪಹಾರ ಸವಿದ ಸಿಎಂ

ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಲಾಕ್‌ ಡೌನ್‌ ಸಡಿಲಿಕೆ ಮಾಡಿರುವ ಬೆನ್ನಲ್ಲೇ ಹೋಟೆಲ್‌ಗಳ ಆರಂಭಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಗೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಕೆಲ ಕಾಲ ಅಧಿಕಾರದ ಜಂಜಾಟದಿಂದ ಕೊಂಚ ರಿಲ್ಯಾಕ್ಸ್‌ ಆಗಿದ್ದಾರೆ. ಹೀಗಾಗಿ ಇಂದು ಬೆಳಿಗ್ಗೆ ಎಂಟಿಆರ್‌ ಗೆ ತೆರಳಿ ಉಪಹಾರ ಸೇವಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಜೊತೆಗೆ ಸಚಿವ ಆರ್.‌ ಅಶೋಕ್‌, ಸಂಸದ ತೇಜಸ್ವಿ ಸೂರ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್‌ ಗೌಡ ಪಾಟೀಲ್‌ ಭಾಗಿಯಾದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ರೈತರಿಗಾಗಿ ದುಡಿಯುತ್ತಿರುವ ಆತ್ಮತೃಪ್ತಿ ಇದೆ

Sat Jun 13 , 2020
ಕೃಷಿಕರ ಸಂಕಷ್ಟಕ್ಕೆ ನೆರವಾಗಲು ಕೃಷಿ ವಿಶ್ವವಿದ್ಯಾಲಯಗಳು ನಿಂತಿವೆ. ಕೃಷಿ ಇಲಾಖೆ ಸಚಿವನಾಗಿರುವುದಕ್ಕೆ ಬಹಳ ಹೆಮ್ಮೆ ಎನಿಸಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿ£ಲ್ಲಿ ಮಾತನಾಡಿದ ಅವರು, ಕೃಷಿ ವಿಜ್ಞಾನಿಗಳು ಮತ್ತು ವಿಶ್ವವಿದ್ಯಾಲಯಗಳು ಆದಷ್ಟು ಕೃಷಿಕರಿಗೆ ಹತ್ತಿರವಾಗಿರಬೇಕು. ಹೊಸ ಹೊಸ ಬೇಸಾಯ ಪದ್ಧತಿಗಳು, ಕಾಲ, ಹವಾಮಾನ, ಭೂಮಿಗನುಗುಣವಾಗಿ ಬೇಸಾಯ, ತಾಂತ್ರಿಕ ಬಳಕೆಗಳ ಬಗ್ಗೆ ಹೆಚ್ಚೆಚ್ಚು ಪ್ರಚರ ಪಡಿಸಬೇಕು. ರೈತರು ಅಪ್ಪ ಹಾಕಿದ ಆಲದ ಮರವೆಂಬ ಮನಸ್ಥಿತಿಯಿಂದ ಹೊರಬಂದು ಕೃಷಿಯಲ್ಲಿ ನವೀನತೆ ಸಾಧಿಸಲು […]

Advertisement

Wordpress Social Share Plugin powered by Ultimatelysocial