ಐತಿಹಾಸಿಕ ಭೂಮಿಪೂಜೆ ಸಿದ್ಧತೆ ವೀಕ್ಷಿಸಿದ ಯೋಗಿ

ಮೋಕ್ಷದಾಯಕ ಸಪ್ತನಗರಗಳಲ್ಲಿ ಒಂದಾದ, ಯುದ್ಧದ ಕಲ್ಪನೆಯನ್ನೂ ಮಾಡದ ಶಾಂತಿ ಪ್ರಿಯರ ನಗರವೆಂದೇ ಪುರಾಣ ಖ್ಯಾತಿಯ ಅಯೋಧ್ಯೆ ಗತ ಚೆಲುವಿನ ವೈಭವಕ್ಕೆ ಸಜ್ಜಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿನೀಡಿ ಆ.೫ರ ಶ್ರೀರಾಮ ಮಂದಿರ ಭೂಮಿಪೂಜೆ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾರಂಭದ ಮೇಲ್ವಿಚಾರಣೆ ಹೊತ್ತಿರುವ ಶ್ರೀರಾಮ ಟೆಂಪಲ್ ಟ್ರಸ್ಟ್ ಸದಸ್ಯರೊಂದಿಗೆ, ಸ್ಥಳೀಯ ಧಾರ್ಮಿಕ ಮುಖಂಡರೊAದಿಗೆ ಸಿಎಂ ಸಭೆ ನಡೆಸಿದರು. ಇದಕ್ಕೂ ಮೊದಲು ಅವರು ರಾಮಜನ್ಮ ಭೂಮಿ ಸ್ಥಳದ ಶ್ರೀರಾಮನಿಗೆ, ಹನುಮಾನ್ ಘರಿಯ ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಒಂದೆಡೆ ಕೊರೊನಾ, ಮತ್ತೊಂದೆಡೆ ಭಾನುವಾರದ ಲಾಕ್ ಡೌನ್

Sun Jul 26 , 2020
ಬೆಂಗಳೂರಿನಲ್ಲಿ ಆಸ್ತಿ ಪಡೆದುಕೊಳ್ಳಬೇಕೆಂಬ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಹೋದರಿಯ ಗಂಡನನ್ನೇ ಮುಗಿಸಲು ಹೋಗಿದ್ದಾನೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದರಿಂದ ಮುಂದೆ ಆಗುತ್ತಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಒಂದೆಡೆ ಕೊರೊನಾ, ಮತ್ತೊಂದೆಡೆ ಭಾನುವಾರದ ಲಾಕ್ ಡೌನ್. ಇದರ ಮಧ್ಯೆ ನಗರದಲ್ಲಿ ಪೊಲೀಸರ‌ ರಿವಾಲ್ವಾರ್ ಸದ್ದು ಮಾಡಿದೆ. ಭರತ್ ಅಲಿಯಾಸ್ ಬಾಬು, ಅರುಣ್ ಕುಮಾರ್ ಅಲಿಯಾಸ್ ಕೊಳಕನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಜುಲೈ 23 ರಂದು ಹೆಸರುಘಟ್ಟ ಬಳಿ ರಾಜಶೇಖರ್ ಎಂಬುವರ ಮೇಲೆ […]

Advertisement

Wordpress Social Share Plugin powered by Ultimatelysocial