ಒಂದೇ ಕುಂಟುಬದ 15 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಒಂದೇ ಕುಂಟುಬದಲ್ಲಿ 15 ಮಂದಿಗೆ ಕೊರೊನಾ ಸೋಂಕು ವಕ್ಕರಿಸೆದೆ.ಈ ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಕುಂಟುಬಕ್ಕೆ ಕೊರೊನಾ ರಾಜ್ಯದ ಯಾದಗಿರಿ ಜಿಲ್ಲೆಯ ತಪ್ಪಡಗೇರಾ ಬಡಾವಣೆಯ ನಿವಾಸಿಗಾರರಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 103 ಕರೊನಾ ಪಾಸಿಟಿವ್​ ಪ್ರಕರಣಗಳು ದಾಖಲಾಗಿತ್ತು. ಇದರಲ್ಲಿ ಒಂದೇ ಕುಂಟುಬದ 15 ಮಂದಿಗೆ ಸೋಂಕು ದೃಡಪಟ್ಟಿದೆ. ಮುಂಬೈನಿಂದ ಬಂದಿದ್ದ ಇವರನ್ನು 17 ದಿನದ ಕ್ವಾರಂಟೈನ್​ಗೆ ಒಳಪಟ್ಟಿದ್ದರು.ಆಗ ಪರೀಕ್ಷೇ ಮಾಡಿದ್ದಾಗ ನೆಗಿಟಿವ್ ವರದಿ ಬಂದಿತ್ತು .ತದನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು ಮತ್ತೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಇಡೀ ಕುಟುಂಬಕ್ಕೆ ಸೋಂಕು ಇರುವುದು ಪತ್ತೆಯಾಗಿದೆ.ಈ ಕುಂಟುಬದಲ್ಲಿ  ಹತ್ತು ವರ್ಷದ 6 ಮಕ್ಕಳು ಇದ್ದಾರೆ.

 

 

 

 

Please follow and like us:

Leave a Reply

Your email address will not be published. Required fields are marked *

Next Post

ಬದಲಾವಣೆಗೆ ಮುನ್ನುಡಿ ಬರೆಯಲಿದೆ ಬಂಗಾಳ/ ವರ್ಚುವಲ್ ರ‍್ಯಾಲಿಯಲ್ಲಿ ಅಮಿತ್ ಶಾ ಅಭಿಮತ

Tue Jun 9 , 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪಶ್ಚಿಮ ಬಂಗಾಳದಲ್ಲಿ ಜನ್ ಸಂವಾದ್ ರ‍್ಚುವಲ್ ರ‍್ಯಾಲಿ ಉದ್ದೇಶಿಸಿ ಮಾತನಾಡಿದರು.  ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ಕರ‍್ಯರ‍್ತರೊಂದಿಗೆ ಶಾ ಮಾತನಾಡಿ, ಬಂಗಾಳದ ಸಮಗ್ರ ಬದಲಾವಣೆಗೆ ರಾಜ್ಯದ ಜನ ಸಿದ್ಧಗೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತದಾರ ಬಿಜೆಪಿಯನ್ನು ಗೆಲ್ಲಿಸಲಿದ್ದಾನೆ ಎಂದು ಅಮಿತ್ ಶಾ ಭರವಸೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾರ‍್ಜಿ ನೇತೃತ್ವದ ರಾಜ್ಯ ರ‍್ಕಾರ ಅಭಿವೃದ್ಧಿಯನ್ನು ಕಡೆಗಣಿಸಿದ್ದು, ಕೇವಲ ಕೇಂದ್ರ ರ‍್ಕಾರದೊಂದಿಗೆ […]

Advertisement

Wordpress Social Share Plugin powered by Ultimatelysocial