ಕಡಬದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ : ಯುವತಿ ಸೇರಿ ಇಬ್ಬರು ಸಾವು

 

 

ಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಬಳಿಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿದ್ದು, ಯುವತಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ರಂಜಿತಾ (21) ಹಾಗೂ ರಮೇಶ್ ರೈ (60) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.

ರಂಜಿತ ಹಾಲು ಸಹಕಾರ ಸಂಘದ ಸಿಬ್ಬಂದಿಯಾಗಿದ್ದು, ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಇದೇ ವೇಳೆ ರಮೇಶ್ ರೈ ಮೇಲೂ ಕಾಡಾನೆ ದಾಳಿ ನಡೆಸಿದೆ. ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟರೆ, ಕಾಡಾನೆ ದಾಳಿಗೆ ಗಾಯಗೊಂಡಿದ್ದ ರಂಜಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ರೈತರಿಗೆ ಮೊದಲ ಬಾರಿ `ಜೀವನ ಜ್ಯೋತಿ ಜೀವ ವಿಮೆ!

Mon Feb 20 , 2023
  ಹಾವೇರಿ : ರೈತರಿಗೆ ಇದೇ ಮೊದಲ ಬಾರಿಗೆ ಜೀವನ ಜ್ಯೋತಿ ಜೀವ ವಿಮೆ ಮಾಡುವುದಕ್ಕೆ ಆಯವ್ಯಯದಲ್ಲಿ 180 ಕೋಟಿ ರೂ. ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಶಿವಾಜಿ ಮಹಾರಾಜನರ 396 ನೇ ಜಯಂತ್ಯೊತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಸಕ್ತ ಮಂಡನೆ ಮಾಡಿರುವ ಬಜೆಟ್ ನಲ್ಲಿ ರೈತರು, ಎಸ್ ಸಿ, ಎಸ್ ಟಿ ಸೇರಿದಂತೆ ಎಲ್ಲ ವರ್ಗದವರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಲಾಗಿದೆ. ಯಶಸ್ವಿನಿ ಯೋಜನೆ […]

Advertisement

Wordpress Social Share Plugin powered by Ultimatelysocial