ಕಣ್ಮುಚ್ಚಿ ಕುಳಿತ ಪೊಲೀಸ್ ಅಧಿಕಾರಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಅರಸೀಕೆರೆ ತಾಲೂಕಿಗೆ ಸೇರಿದೆ ಗೇರ್‌ಮರ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಮುಂದೆ ಕುಡಿದ ಮತ್ತಲ್ಲಿ ಇಬ್ಬರು ಜಗಳ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಕುಡಿದ ಮತ್ತಲ್ಲಿ ಮದ್ಯ ಸೇವಿಸಿದ ವ್ಯಕ್ತಿ ಹಾಗೂ ಟಿಟಿ ಗಾಡಿಯ ಮಾಲೀಕನ ಮದ್ಯ ಮಾರಾಮಾರಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಇಂತಹ ಊರುಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ಸೂಕ್ತ ಭದ್ರತೆಯನ್ನು ನೀಡಬೇಕು. ಈಗಿರುವ ಪೊಲೀಸರು ವಿಜಿಟಿಂಗ್ ನೀಡಲು ಮಾತ್ರ ಬರುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಸಂಬAಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸ್ತಾರೋ ಕಾದುನೋಡಬೇಕಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

300 ಬಾಳೆ ಗಿಡಗಳ ನಾಶ  ದ್ವೇಷಕ್ಕೆ ಬೆಳೆ ನಾಶ ಮಾಡಿದ ಕಿಡಿಗೇಡಿಗಳು

Sat Jun 6 , 2020
ರಾಮನಗರ : ವರ್ಷ ಪೂರ್ತಿ ಶ್ರಮ ವಹಿಸಿ ಬೆಳೆದ ೩೦೦ ಬಾಳೆ ಗಿಡಗಳನ್ನು ಕಿಡಿಗೇಡಿಗಳು ಕತ್ತರಿಸಿ ನಾಶಪಡಿಸಿರುವ ಘಟನೆ ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ದ್ವೇಷಕ್ಕೆ ರೈತ ಬೆಳೆದ ಬಾಳೆಗಿಡಗಳನ್ನು ನಾಶ ಪಡಿಸಿದ ಕಿಡಿಗೇಡಿಗಳು. ತಾಲ್ಲೂಕಿನ ಕೂಟಗಲ್ ಹೋಬಳಿ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಎಂಬುವರ ತೋಟದಲ್ಲಿ ಕಿಡಿಗೇಡಿಗಳು ತಡರಾತ್ರಿ ಕಟಾವಿಗೆ ಬಂದ ೩೦೦ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿ ದ್ವೇಷ ತೀರಿಸಿಕೊಂಡಿದ್ದಾರೆ. ಸುಮಾರು ೬ ಎಕರೆ […]

Advertisement

Wordpress Social Share Plugin powered by Ultimatelysocial