ಕರಾವಳಿಯಲ್ಲಿ ಮುಂದುವರಿದ ಮಳೇ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿಯಲ್ಲಿ ಮಂಗಳವಾರವೂ ಮಳೆ ಮುಂದುವರಿದಿದೆ ರಾತ್ರಿ ಗುಡುಗು ಸಹಿತ ಮಳೆಯಾಗಿದೆ ಇನ್ನೂ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿದೆ, 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಜೂನ್ 19 ರ ವೇಳೆಗೆ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ವಾತಾವರಣದಲ್ಲಿ ಬದಲಾಗಿ ತೇವಾಂಶದಿಂದ ಕೂಡಿದ ಗಾಳಿ ಚಲನೆ ಆಗುತ್ತಿದೆ. 204 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

 

 

Please follow and like us:

Leave a Reply

Your email address will not be published. Required fields are marked *

Next Post

ಕೋಲಾರದ ಗೋವಿಂದರಾಜುಗೆ ಒಲಿದ ಜೆಡಿಎಸ್ ಟಿಕೆಟ್...

Wed Jun 17 , 2020
ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ಹಿನ್ನಲೆ, ಜೆಡಿಎಸ್ ನಿಂದ ಗೋವಿಂದರಾಜುಗೆ ಟಿಕೆಟ್ ದೊರೆತಿದೆ. ಕೋಲಾರದ ಉದ್ಯಮಿಯಾಗಿರುವ ಗೋವಿಂದರಾಜು, ಜೆಡಿಎಸ್ ಪಕ್ಷದಿಂದ ಎಂಎಲ್ಸಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಟಿಕೆಟ್ ಲಭ್ಯವಾಗಿದ್ದು, ಹಾಲಿ ಎಂಎಲ್ಸಿ ಟಿ.ಎ.ಶರವಣ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial