ಕರ್ನಾಟಕಕ್ಕೆ ೪ಸಾವಿರ ಕೋಟಿ ರಿಲೀಸ್  /ಮೋದಿಗೆ ಸಿಎಂ ಬಿಎಸ್‌ವೈ ಧನ್ಯವಾದ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ೨೦೧೯ರ ಡಿಸೆಂಬರ್‌ನಿAದ ೨೦೨೦ರ ಫೆಬ್ರುವರಿವರೆಗೆ ರಾಜ್ಯಕ್ಕೆ ಉಂಟಾದ ಜಿಎಸ್‌ಟಿ ನಷ್ಟ ಪರಿಹಾರವಾಗಿ ಒಟ್ಟು ೪,೩೧೪ಕೋಟಿ ರೂಪಾಯಿಯನ್ನು ರಿಲೀಸ್ ಮಾಡಲಾಗಿದೆ.
ಈ ಹಿನ್ನಲೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕೃತಜ್ಞತೆ ಅರ್ಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭಾ ಚುನಾವಣೆ/ ಇಂದು ಬಿಜೆಪಿ ಅಭ್ಯರ್ಥಿಯ ಆಯ್ಕೆ

Sat Jun 6 , 2020
ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸಂಜೆ ೫ಗಂಟೆಗೆ ಪಕ್ಷದ ರಾಜಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭಾ ಚುನಾವಣೆ ಹಿನ್ನಲೆ ಇಂದು ಬಹುನಿರೀಕ್ಷಿತ ಬಿಜೆಪಿ ಕೋರ್ ಕಮೀಟಿ ಸಭೆ ಇದಾಗಿದೆ. ಸಭೆಯಲ್ಲಿ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಹೈಕಮಾಂಡ್ ಆಯ್ಕೆ ಮಾಡಿದ್ದು, ಜೆಡಿಎಸ್‌ನಿಂದ ಮಾಜಿ ಪ್ರಧಾನಿ […]

Advertisement

Wordpress Social Share Plugin powered by Ultimatelysocial