ಕರ್ನಾಟಕ ಮುಕ್ತ ವಿವಿ ಮಾತ್ರವೇ ಅಧಿಕೃತ..

ರಾಜ್ಯದಲ್ಲಿ ಒಂದೇ ಒಂದು ಮುಕ್ತ ವಿವಿ ಮಾಡುತ್ತೇವೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿ ನಡೆಸಿದರು, ಕರ್ನಾಟಕ ಮುಕ್ತ ವಿವಿ ಮಾತ್ರವೇ ಅಧಿಕೃತವಾಗಿ ಕೆಲಸ ಮಾಡುತ್ತದೆ. ಸೆಂಟ್ರಲ್ ವಿವಿಯನ್ನು ಬೆಂಗಳೂರು ಸಿಟಿ ವಿವಿಯಾಗಿ ಮಾಡಿದ್ದೇವೆ, ಸರ್ಕಾರಿ ವಿಜ್ಞಾನ ಕಾಲೇಜಿಗೆ ವಿವಿ ಸ್ವರೂಪ ನೀಡುತ್ತಿದ್ದೇವೆ, ನೃಪತುಂಗ ವಿವಿ ಎಂದು ಮಾಡುತ್ತೇವೆ. ಇನ್ನು ವಿವಿಗಳಿಗೆ ವಿಷೇಶಾಧಿಕಾರಿಗಳ ನೇಮಕಕ್ಕೆ ಒಪ್ಪಿಗೆಯಾಗಿದೆ, ಮಹಾರಾಣಿ ಕ್ಲಸ್ಟರ್,ಮಂಡ್ಯ ಕ್ಲಸ್ಟರ್ ವಿವಿಗಳಿಗೆ ವಿಷೇಶಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಸಚಿವರು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಾದಾಂತ ಮತ್ತೆ ಕಾಣಿಸಿಕೊಂಡ ಮಿಡತೆ ಸಂಕಷ್ಟಕ್ಕೀಡಾದ ರೈತರು

Thu Jun 11 , 2020
ಕೆಲವು ದಿನಗಳ ಹಿಂದಷ್ಟೆ ರಾಜ್ಯಾದಂತ ರೈತರಿಗೆ ತೀವ್ರ ಭೀತಿ ಹುಟ್ಟಿಸಿದ್ದ ಮಿಡತೆಗಳು ಇದೀಗ ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಿಗೆ ಲಗ್ಗೆಯಿಟ್ಟು ಮತ್ತೊಮ್ಮೆ ಆತಂಕ ಮೂಡಿಸಿವೆ. ಕಳೆದೆರಡು ಮೂರು ದಿನಗಳಿಂದ ಬೀಸುತ್ತಿರುವ ಗಾಳಿಯಿಂದ ಮಿಡತೆಗಳು ಮರಳಿ ದಾಳಿ ಮಾಡುತ್ತಿವೆ ಎಂದು ಮಿಡತೆ ಎಚ್ಚರಿಕೆ ಸಂಸ್ಥೆ ಮಾಹಿತಿ ನೀಡಿದೆ. ಅದಲ್ಲದೇ ಉತ್ತರ ಪ್ರದೇಶದ ಪ್ರಯಾಗ್ ರಾಜ್, ಮಹಾರಾಷ್ಟ್ರದ ನಾಗ್ಪುರ ಹಾಗೂ ರಾಜಸ್ಥಾನದ ಹಲವೆಡೆ ಮಿಡತೆಗಳು ಮತ್ತೊಮ್ಮೆ ದಾಳಿ ಮಾಡುವ ಮೂಲಕ […]

Advertisement

Wordpress Social Share Plugin powered by Ultimatelysocial