ಕಲಬುರ್ಗಿ ನಗರಕ್ಕೆ ೨೪್ಠ೭ ಕುಡಿಯುವ ನೀರು

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು ಕಲಬುರ್ಗಿ ನಗರಕ್ಕೆ 24×7 ಕುಡಿಯುವ ನೀರಿನ ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ಆಗಲಿದೆ. 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದು, ಜಲ ಶುದ್ಧೀಕರಣ ಘಟಕದಲ್ಲಿ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ.ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ ಪ್ಲಾಂಟ್​ಗೆ ಭೂಮಿ ಪಡೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ,ಉದ್ಯಾನವನಗಳ ಅಭಿವೃದ್ಧಿಗೆ ಮತ್ತು ಅಪ್ಪನ ಕೆರೆ ತುಂಬಿಸಲು ಬಳಕೆ ಮಾಡಿಕೊಳ್ಳಲಾಗುವುದು. ಸಚಿವನಾಗಿ ಏನೆಲ್ಲ ಕಾಮಗಾರಿಗಳಿವೆಯೋ ಅವೆಲ್ಲಕ್ಕೂ ವೇಗ ನೀಡಲಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸೋ ಲೇಔಟ್ ಗಳಲ್ಲಿ ಶೇ 5 ರಷ್ಟು ನಿವೇಶನ ಪತ್ರಕರ್ತರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಸಿಟಿ ಮಾರ್ಕೆಟ್ ಪೊಲೀಸ್ರಿಗೆ ಕೊರೊನಾ

Wed Jun 24 , 2020
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಮತ್ತಿಬ್ಬರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಡವಾಗಿದೆ. ಓರ್ವ ಹೆಡ್ ಕಾನ್ಸ್ ಸ್ಟೇಬಲ್ ಹಾಗೂ ಓರ್ವ ಎಎಸ್ ಐಗೆ ಕೊರೊನಾ ಸೊಂಕು ತಗುಲಿದೆ.ಈ ಮೊದಲು ಠಾಣೆಯಲ್ಲಿ ಇಬ್ಬರಿಗೆ ಕೊರೊನಾ ಸೊಂಕು ಬಂದಿತ್ತು. ಅಲ್ಲದೆ ಸೊಂಕಿತ ಪೇದೆಗಳ ಸಂಪರ್ಕದಲ್ಲಿದ್ದು, ಕ್ವಾರೆಂಟೈನ್ ಮಾಡಲಾಗಿತ್ತು. ಆದ್ರೆ ಇದೀಗ ಅವರಿಗೂ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈಗಾಗಲೇ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯನ್ನ ಸೀಲ್ ಡೌನ್ ಮಾಡಲಾಗಿತ್ತು. ಸದ್ಯ ಈ ಇಬ್ಬರ ಟ್ರಾವೆಲ್ […]

Advertisement

Wordpress Social Share Plugin powered by Ultimatelysocial