ಕಾಂಗ್ರೆಸ್ ವಿರುದ್ಧ ಕಟೀಲ್ ಕಿಡಿ

ಭಗವಂತನ ಇಚ್ಛೆ ಸಿಎಂ  ಬಿಎಸ್ ಯಡಿಯೂರಪ್ಪ  ಮೇಲೆ ಇರೋದ್ರಿಂದ ಕೊರೊನಾ ನಿಯಂತ್ರಣ ಆಗ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾತನಾಡಿದ ಅವರು,ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ ಭಗವಂತನ ಕೈಯಲ್ಲೂ ಉಳಿಸೋಕೆ ಆಗ್ತಿರಲಿಲ್ಲ.ಬೇರೆ ಬೇರೆ ಕಡೆಗೆ ಹೋಗಿ ಇತಿಹಾಸ ಬರೆದವರು ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ.ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ತಿಹಾರ್ ಜೈಲಿನಲ್ಲಿ ಏಕೆ ಕುಳಿತುಕೊಳ್ಳುತ್ತಿದ್ರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ.ಕೊರೊನಾ ಸಂಧರ್ಭದಲ್ಲಿ ಕಾಂಗ್ರೆಸ್ ಸಹಕಾರ ನೀಡುತ್ತಿಲ್ಲ.ನಾವು ವಿರೋಧ ಪಕ್ಷದಲ್ಲಿದ್ದಾಗ ಇಂತಹ ಸಂಧರ್ಭ ಬಂದಾಗ ಸಹಕರಿಸಿದ್ದೇವೆ.ಕಿಟ್ ನಲ್ಲಿ ಹಗರಣ ಆಗಿದೆ ಅಂತ ಕಾಂಗ್ರೆಸ್ ಬಾಯಿಗೆ ಬಂದಂತ್ತೆ ಮಾತನಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

Please follow and like us:

Leave a Reply

Your email address will not be published. Required fields are marked *

Next Post

ಹಾಲು ಒಕ್ಕೂಟದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ-ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ಹೇಳಿಕೆ

Thu Jul 23 , 2020
ಮಧುಗಿರಿ – ತುಮಕೂರು ಹಾಲು ಒಕ್ಕೂಟದಿಂದ ಬರುವ ಅನೇಕ ಸವಲತ್ತುಗಳನ್ನು ಹಾಲು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಚೆಕ್‌ಗಳನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಒಕ್ಕೂಟದ ವತಿಯಿಂದ 50 ಸಾವಿರ ರೂ ಪರಿಹಾರ ನೀಡುತ್ತಿದ್ದು, ಈ ಹಣವನ್ನು ಕುಟುಂಬದವರು ಸದುಪಯೋಗಪಡಿಸಿಕೊಳ್ಳಬೇಕು. ಕೊರೊನಾ ಸಾಂಕ್ರಮಿಕ […]

Advertisement

Wordpress Social Share Plugin powered by Ultimatelysocial