ಬೆಳಗಾವಿ ಜಿಲ್ಲೆಯ ಕೊಣ್ಣೂರಿನಲ್ಲಿ ಕಾರ್ಮಿಕರಿಗೆ ಉಚಿತ ಲಸಿಕೆಯನ್ನ ನೀಡಲಾಯಿತು ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನ ಕಾಯ್ದುಕೊಂಡು ಕೊರೊನಾ ಬಗ್ಗೆ ಜಾಗೃತಿಯನ್ನ ಮೂಡಿಸಲಾಯಿತು. ಕಾರ್ಮಿಕರು ಆರೋಗ್ಯವಾಗಿದ್ದರೆ ಕಛೇರಿಯು ಆರೋಗ್ಯವಾಗಿರುತ್ತದೆ ಎಂದು ಮಾವರಕೆರೆ ಹೇಳಿದರು….ಈ ಸಂದರ್ಭದಲ್ಲಿ ಕಛೇರಿಯ ಅಧೀಕಾರಿಗಳೆಲ್ಲರು ಸಹ ಹಾಜರಿದ್ದರು.
Please follow and like us:
Thu Jul 30 , 2020
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಹೆಚ್ಚಿನ ಓತ್ತು ನೀಡಲಾಗುವುದು ಎಂದು ಮಧುಗಿರಿ ಶಾಸಕ ಎಂವಿ ವೀರಭದ್ರಯ್ಯ ತಿಳಿಸಿದರು.ಪಟ್ಟಣದ ಹೊರವಲಯದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ನೀಡುವ ಸವಲತ್ತುಗಳನ್ನು ಗ್ರಾಮೀಣ ಭಾಗದ ವಿಧ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾ ನಾಯಕ್, ಉಪಾಧ್ಯಕ್ಷ ಲಕ್ಷ್ಮೀನರಸಪ್ಪ, ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್ ಎಂ.ಎಲ್.ಗAಗರಾಜು, ಕೆ.ನಾರಾಯಣ್, ನರಸಿಂಹಮೂರ್ತಿ, ಎಂ.ಎಸ್.ಚAದ್ರಶೇಖರ್ […]