ಕಿತ್ತೂರು ರಾಣಿ ಚೆನ್ನಮ್ಮ 242 ನೇಯ ಜಯಂತೋತ್ಸವವನ್ನು ಬಸವನ ಬಾಗೇವಾಡಿ ಪಟ್ಟಣದ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿ ಮಾತನಾಡಿದ ಅವರು ವೀರರಾಣಿ ಕಿತ್ತೂರು ಚೆನ್ನಮ್ಮ ನವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಮತ್ತು ನಮ್ಮ ಸಮಾಜದ ಹೆಮ್ಮೆಯ ಮಗಳು. ಅಂಥವರ ಜಯಂತಿಯನ್ನು ಆಚರಣೆ ಮಾಡುವುದೇ ಹೆಮ್ಮೆಯ ವಿಷಯ ಎಂದು ಹೇಳಿದರು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ-ಬಸವನ ಬಾಗೇವಾಡಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಣೆ
Please follow and like us: