ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ-ಬಸವನ ಬಾಗೇವಾಡಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಣೆ

ಕಿತ್ತೂರು ರಾಣಿ ಚೆನ್ನಮ್ಮ 242 ನೇಯ ಜಯಂತೋತ್ಸವವನ್ನು ಬಸವನ ಬಾಗೇವಾಡಿ ಪಟ್ಟಣದ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿ ಮಾತನಾಡಿದ ಅವರು ವೀರರಾಣಿ ಕಿತ್ತೂರು ಚೆನ್ನಮ್ಮ ನವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ  ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಮತ್ತು ನಮ್ಮ ಸಮಾಜದ ಹೆಮ್ಮೆಯ ಮಗಳು. ಅಂಥವರ ಜಯಂತಿಯನ್ನು ಆಚರಣೆ ಮಾಡುವುದೇ ಹೆಮ್ಮೆಯ ವಿಷಯ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ ನಗರದಲ್ಲಿ ಪೋಲಿಯೋ  ಜಾಗೃತಿ ಮೂಡಿಸುವ ಕಾರ್ಯಕ್ರಮ-5 ವರ್ಷದ ಮಕ್ಕಳಿಗೆ ಪೋಲಿಯೋ ಹಾಕಿಸುವಂತೆ ಜಾಗೃತಿ

Fri Oct 23 , 2020
ಆರೋಗ್ಯ ಇಲಾಖೆಯಿಂದ ಪೋಲಿಯೋ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೋಲಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ನಗರದ ಗಾಂಧಿ ವೃತ್ತದಿಂದ ಪೋಲಿಯೋ ಜಾಗೃತಿ ಪ್ರಾರಂಭಿಸಿ  ಪೋಷಕರಲ್ಲಿ ಅರಿವು ಮೂಡಿಸಿದ್ರು 5 ವರ್ಷದ ಎಲ್ಲ ಮಕ್ಕಳಿಗೆ ಪೋಲಿಯೋ ಹಾಕಿಸುವಂತೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ  DHO ವಿಜಯಕುಮಾರ್, ಆರೋಗ್ಯ ಸಹಾಯಕಿಯರು,ಭಾರತೀಯ ಸೇವಾದಳ ಕಾರ್ಯಕರ್ತರು ಭಾಗವಹಿಸಿದ್ದರು. Please follow and like us:

Advertisement

Wordpress Social Share Plugin powered by Ultimatelysocial