ಕೃಷ್ಣಾರೆಡ್ಡಿಗೆ ಬಿಜೆಪಿಯಿಂದ ಟಿಕೆಟ್ ಆಫರ್ : ಶಾಸಕ ಶ್ರೀನಿವಾಸ ಗೌಡ ಹೇಳಿಕೆ ̤

ಕೋಲಾರ : ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಭಾರಿ ಘೋಷಣೆ ಮಾಡಿದ್ದಾರೆ.

ಇದೀಗ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಕೃಷ್ಣಾರೆಡ್ಡಿಗೆ ಆಫರ್ ನೀಡಿದೆ ಎನ್ನಲಾಗಿದೆ.

ನಾವೇ ದುಡ್ಡು ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಜ.25 ರಂದು ಭೇಟಿ ನೀಡಿದ ಸಚಿವ ಸುಧಾಕರ್ ‘ ನಾವೇ ಹಣ ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ. ಶಾಸಕ ಶ್ರೀನಿವಾಸ ಗೌಡ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯ ಸೇನೆ ಸದ್ದಿಲ್ಲದೇ ಅತ್ಯಾಧುನಿಕಗೊಳ್ಳುತ್ತಿದೆ,

Tue Feb 14 , 2023
ನವದೆಹಲಿ: ಭಾರತೀಯ ಸೇನೆ ಸದ್ದಿಲ್ಲದೇ ಅತ್ಯಾಧುನಿಕಗೊಳ್ಳುತ್ತಿದೆ, ಬಲಿಷ್ಠಗೊಳ್ಳುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಸೇನೆಯಲ್ಲಿನ ಘಾತಕಶಕ್ತಿ ಹೆಚ್ಚಿದೆ, ದೇಶೀಯ ನಿರ್ಮಿತ ವಿಚಕ್ಷಣೆ ಮತ್ತು ದಾಳಿ ಡ್ರೋನ್‌ಗಳು, ವೈಮಾನಿಕ ಶಸ್ತ್ರಾಸ್ತ್ರಗಳು, ರಾತ್ರಿಯುದ್ಧ, ಗುರಿಯನ್ನು ನಿಖರವಾಗಿ ಛೇದಿಸಬಲ್ಲ ಸಾಧನಗಳನ್ನು ಸೇನೆಗೆ ಸೇರಿಸಿಕೊಳ್ಳಲಾಗಿದೆ. ಸತತ 33 ತಿಂಗಳಿಂದ ಲಡಾಖ್‌ ಗಡಿಯಲ್ಲಿ, ಅರುಣಾಚಲಪ್ರದೇಶದಲ್ಲಿ ಚೀನಾ ತಗಾದೆ ನಡೆಸುತ್ತಿರುವ ಬೆನ್ನಲ್ಲೇ ಭಾರತವೂ ಬಲಿಷ್ಠಗೊಳ್ಳುತ್ತಿದೆ. ಒಂದು ಕಡೆ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಿ ಆಧುನೀಕರಣಗೊಳಿಸಲಾಗುತ್ತಿದೆ. ಮತ್ತೂಂದು ಕಡೆ 12 ಲಕ್ಷವಿರುವ […]

Advertisement

Wordpress Social Share Plugin powered by Ultimatelysocial