ಕೆಂಪೇಗೌಡರಿಗೆ ದೇವೆಗೌಡರ ನಮನ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಕೆಂಪೇ ಗೌಡರು ಎಲ್ಲಾ ವರ್ಗಗಳ ಏಳಿಗೆಗಾಗಿ ಶ್ರಮಿಸಿ, ಕೋಟೆ- ಪೇಟೆಗಳನ್ನು ನಿರ್ಮಿಸಿ,ಕೆರೆಕಟ್ಟೆಗಳನ್ನು ಕಟ್ಟಿಸಿ, ನಾಡಿನ ಜನರಮಾನಸಿನಲ್ಲಿ ಸದಾ ಅಚ್ಚಳಿಯದೆ ಉಳಿದಿರುವ ಬೆಂಗಳೂರಿನ ನಿರ್ಮಾತೃ ಸಮರ ವೀರ ನಾಡಪ್ರಭು ಕೆಂಪೇಗೌಡರ ಜಯಂತಿಯಾದ ಇಂದು ಅವರಿಗೆ ನನ್ನ ಗೌರವ ನಮನವನ್ನು ಸಲ್ಲಿಸುತ್ತೇನೆ ಎಂದು ಗೌಡರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ಟ್ವೀಟರ್ ನಲ್ಲಿ ತಿಳಿಸಿದ್ದಾರೆ

 

Please follow and like us:

Leave a Reply

Your email address will not be published. Required fields are marked *

Next Post

ಜಾರ್ಖಂಡ್ ನಲ್ಲಿ  ಮುಂದುವರೆದ ಲಾಕ್ ಡೌನ್

Sat Jun 27 , 2020
ಜಾರ್ಖಂಡ್ ನಲ್ಲಿ  ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇರಲಾಗಿರುವ ಲಾಕ್ ಡೌನ್ ಅನ್ನು ಜುಲೈ 31ರವರೆಗೂ ಮುಂದುಡಲಾಗಿದೆ.ಈಗಾಗಲೇ ಜಾರ್ಖಂಡ್ ನಲ್ಲಿ ಹೇರಲಾಗಿರುವ ಲಾಕ್ ಡೌನ್ ಅವಧಿ ಜೂನ್ ೨೮ ಕ್ಕೆ ಮುಗಿಯಲಿದೆ. ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರ್ಖಂಡ್‌ ರಾಜ್ಯದಲ್ಲಿ ಜುಲೈ 31ರ ತನಕ ಲಾಕ್ ಡೌನ್ ಜಾರಿಗೆ ಬರಲಿದೆ. ಹಿಂದಿನ ನಿಯಮಗಳು ಹಾಗೆ ಮುಂದುವರಿಯಲಿವೆ ಎಂದು ತಿಳಿದು ಬಂದಿದೆ.   Please follow and like […]

Advertisement

Wordpress Social Share Plugin powered by Ultimatelysocial