ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ

ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ . ಕೊರೊನಾ ವಿಚಾರವಾಗಿ ಕರೆದ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವ ಹೆಚ್.ಕೆ.ಪಾಟೀಲ್,ರಮೇಶ್ ಕುಮಾರ್ ,ಯು.ಟಿ.ಖಾದರ್,ಹೆಚ್.ಎಂ.ರೇವಣ್ಣ,ಕೆ.ಜೆ.ಜಾರ್ಜ್ ,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಹಿರಿಯ ಮುಖಂಡರು ಭಾಗಿಯಾಗಿದ್ದರು.ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಯಿತು.ಹಾಗು ಮೆಡಿಕಲ್ ಕಿಟ್ ಖರೀದಿಯಲ್ಲಿ‌ ನಡೆಯುತ್ತಿರುವ ಗೋಲ್ ಮಾಲ್ ಆರೋಪಗಳ ಬಗ್ಗೆ, ಕೋವಿಡ್ ತಡೆಯುವಲ್ಲಿ ಸರ್ಕಾರದ ವೈಫಲ್ಯತೆ ಬಗ್ಗೆ , ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸದಿರುವುದು ಬಗ್ಗೆಯು ಸಹ ಸಭೆಯಲ್ಲಿ  ಗಂಭೀರ ಚರ್ಚೆ ಆರಂಭವಾಯಿತು.

Please follow and like us:

Leave a Reply

Your email address will not be published. Required fields are marked *

Next Post

ರಾಯಚೂರು ಜಿಲ್ಲೆಯಾ ರಸ್ತೆಗಳಲ್ಲಿ ಮಲಗಿದ ಪಶುಗಳು

Mon Jul 20 , 2020
ರಾಯಚೂರು ಜಿಲ್ಲೆಯಾದ್ಯಂತ ರಸ್ತೆಗಳ ಮದ್ಯೆ ಹೆಚ್ಚಾದ ದನಗಳಿಂದ ಅಪಾಘಾತ ಸಂಭವಿಸುತ್ತಿರುವುದನ್ನು ಗಮನಿಸಿ ದನಗಳನ್ನು ಗೋಶಾಲೆಗೆ ಸೇರಿಸಿ ಪೊಲೀಸ್ ಇಲಾಖೆ ವಾರಸುದಾರರಿಗ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ನಗರಸಭೆ ರಾಯಚೂರು ವತಿಯಿಂದ ವಿಶೇಷ ಕಾರ್ಯಾಚರಣೆ ಮಾಡುವ ಮೂಲಕ ನಗರದ ವಿವಿಧ ರಸ್ತೆಗಳಲ್ಲಿ ತಿರುಗಾಡುತ್ತಿದ್ದ, ಮಲಗಿದ 34  ಬಿಡಾಡಿ ದನಗಳನ್ನು ಹಿಡಿದು ಗೋ ಶಾಲೆಗೆ ಸಾಗಿಸಲಾಗಿದೆ. ಈಗಾಗಲೇ ಅನೇಕ ಬಾರಿ ಎಚ್ಚರಿಕೆ ನೀಡಿದರು ಮತ್ತೆ ಮತ್ತೆ ಬೀದಿಗೆ ಬಿಡುವದರಿಂದ ವಾರಸುದಾರರಿಗೆ […]

Advertisement

Wordpress Social Share Plugin powered by Ultimatelysocial