ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಗರಂ

ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಕೊರೊನಾ ಸೋಂಕು ರಾಜ್ಯದಲ್ಲಿ ದೀನೆ ದೀನೆ ವ್ಯಾಪಕವಾಗಿ ಹಬ್ಬುತ್ತಿದೆ ರಾಜ್ಯ ಸರ್ಕಾರದ ಯಾವುದೇ ಕ್ರಮಗಳು ಸೋಂಕು ತಡೆಯವಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಬೆಡ್ ಕೊರತೆ ಕಾಣುತ್ತಲೆ ಇದೆ. ಶಿಘ್ರವಾಗಿ ಇದರ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಕ್ರಮ ಅಷ್ಟು ಪರಿಣಾಮಕಾರಿ ಕಾರ್ಯ ರೂಪಕ್ಕೆ ಬಂದಿಲ್ಲ. ತಮಿಳುನಾಡಿನ ಸರ್ಕಾರ ೪ಲಕ್ಷ ೮೦ಸಾವಿರಕ್ಕೆ ಖರೀದಿಸಿದೆ ವೆಂಟಿಲೇಟರ್ ಖರೀದಿ ಮಾಡಿದೆ. ಆದರೆ ಬಿಎಸ್‌ವೈ ನೇತ್ವತೃವದ ಸರ್ಕಾರ ಬೆಡ್‌ಗಳ ಖರೀದಿಯ ವಿಚ್ಚಾರದಲ್ಲಿ ಹಗರಣ ನಡೆಸಿದೆ ಎಂದು ಕಿಡೀ ಕಾರಿದ್ದಾರೆ ಸಲೀಂ ಅಹ್ಮದ. ನಮ್ಮ ಸರ್ಕಾರ ೧೮ಲಕ್ಷಕ್ಕೆ ವೆಂಟಿಲೇಡರ್ ಖರೀದಿಸಿದೆ. ಈ ವಿಚಾರವನ್ನು ವ್ಯವಸ್ಥಿವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿದೆ. ಈ ಪ್ರಯುಕ್ತ ಬಿಬಿಎಂಪಿ ಆಯುಕ್ತ ಅನೀಲ್ ಕುಮಾರ ವರ್ಗಾವರಣೆಯು ಹಲವು ಅನುಮಾನ ವ್ಯಕ್ತವಾಗುತ್ತಲಿದೆ. ಕೂಡಲೇ ಇದರಗ್ಗೆ ಕೊಡಲೇ ತನಿಖೆಯಾಗ ಬೇಕು ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಬೈಕ್ ಚಲಾಯಿಸಿದ ಯುವಕ

Tue Jul 21 , 2020
ಲಾಕ್ಡೌನ್ ಸಂರ‍್ಭದಲ್ಲೇ ೩೦೦ ಕಿ.ಮೀ ವೇಗದಲ್ಲಿ ಬೈಕ್ ಚಲಾಯಿಸಿದ್ದ ಸವಾರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಸಂಚಾರ ಪೊಲೀಸರಿಗೆ ಒಪ್ಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸವಾರ ಬೈಕ್ ಚಲಾಯಿಸಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಅದು ಸಕ್ಕತ್ ವೈರಲ್ ಆಗಿತ್ತು. ಬೈಕ್ ಸವಾರ ಮುನಿಯಪ್ಪ ಎಂದು ತಿಳಿದುಬಂದಿದೆ. ವಿಡಿಯೋ ಗಮನಿಸಿದ ಸಿಸಿಬಿ ಅಧಿಕಾರಿಗಳು, ಸವಾರವನ್ನು ಪತ್ತೆ ಮಾಡಿ ಬೈಕ್ ಜಪ್ತಿ ಮಾಡಿ ಸವಾರನ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. […]

Advertisement

Wordpress Social Share Plugin powered by Ultimatelysocial