ಕೆ. ಆರ್ ಆಸ್ಪ್ತ್ರೆಯಲ್ಲಿ ಮಹಾ ಎಡವಟ್ಟು

ಕೆ. ಆರ್ ಆಸ್ಪತ್ರೆಯಲ್ಲಿ ಇತರ ರೋಗಿಗಳ ಜೊತೆಯಲ್ಲೇ ಕೊರೊನಾ ಶಂಕಿತನಿಗೂ ಚಿಕಿತ್ಸೆ ನೀಡುವ ಮೂಲಕ ವೈದ್ಯರು ಮಹಾ ಯಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದೇ ಐಸಿಯೂ ವಾರ್ಡ್ನಲ್ಲಿ ಇತರೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಶಂಕಿತ ವ್ಯಕ್ತಿಯ ಬೆಡ್ ಪಕ್ಕದಲ್ಲಿ ಇತರೆ ಕಾಯಿಲೆಯುಳ್ಳ ರೋಗಿಗಳನ್ನ ಇರಿಸಲಾಗಿದೆ. ಇದರಿಂದ ರೋಗಿಗಳು ತಮಗೂ ಸೋಂಕು ಹರಡಬಹುದೆಂದು ಭೀತಿಯಲ್ಲಿದ್ದಾರೆ. ಕೆ.ಆರ್ ಆಸ್ಪತ್ರೆ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

೬೪ನೇ ವಸಂತಕ್ಕೆ ಕಾಲಿಟ್ಟ ಆರ್.ಅಶೋಕ್

Wed Jul 1 , 2020
ಕಂದಾಯ ಸಚಿವ ಆರ್. ಅಶೋಕ್‌ರವರಿಗೆ ಇಂದು ೬೪ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಅವರಿಗೆ ಶುಭಾಶಯ ಕೋರಿದ್ದಾರೆ. ಪಕ್ಷದ ನಾಯಕರು, ಸಂಪುಟ ಸಹೋದ್ಯೋಗಿಗಳ, ಕಂದಾಯ ಸಚಿವರಾದ ಮಾನ್ಯ ಶ್ರೀ ಆರ್. ಅಶೋಕ್ ಅವರಿಗೆ ಜನ್ಮದಿನದ ಶುಭಾಷಯಗಳು. ದೇವರು ನಿಮಗೆ ಆಯುರಾರೋಗ್ಯ ಕೊಟ್ಟು ಇನ್ನಷ್ಟು ದೀರ್ಘಕಾಲ ನಾಡಿನ ಸೇವೆ ಮಾಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಸುಧಾಕರ್ ಟ್ವೀಟ್ ಮಾಡಿದ್ದಾರೆ. Please […]

Advertisement

Wordpress Social Share Plugin powered by Ultimatelysocial