ಕೆ.ಎಂ.ಶಿವಲಿAಗೇಗೌಡ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಹೊಸದಾಗಿ 36 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಅರಸೀಕೆರೆಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದರು. ಸಭೆಯಲ್ಲಿ KSRTC ಸ್ಥಳಿಯ ಬಸ್ ಸಂಚಾರ ಮತ್ತು ಗಾರ್ಮೆಂಟ್ಸ್ ಘಟಕಗಳ ತಾತ್ಕಾಲಿಕ ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಮತ್ತು ಶಾಸಕ ಶಿವಲಿಂಗೇಗೌಡರ ಮನವಿಗೆ ಗಾರ್ಮೆಂಟ್ಸ್ ಘಟಕ ಸ್ಪಂಧಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಭದ್ರತಾ ಪಡೆಗಳ ದಾಳಿಗೆ ಓರ್ವ ಉಗ್ರ ಬಲಿ

Sun Jul 12 , 2020
ಕಾಶ್ಮೀರದ ಬಾರಾಮುಲ್ಲಾದ ಸೊಪೋರ್‌ನಲ್ಲಿ ಭದ್ರತಾ ಪಡೆಗಳು ಭಾನುವಾರ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಸಿಆರ್‌ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆಗಳು ಬೆಳಗಿನ ಜಾವ ಸೋಪೋರ್‍ನ ರೆಬ್ಬಾನ್‌ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದರು ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಓರ್ವ ಉಗ್ರ […]

Advertisement

Wordpress Social Share Plugin powered by Ultimatelysocial