ಪ್ರಧಾನಿ ಕುರ್ಚಿಯ ಅಲುಗಾಟದ ನಡುವೆಯೇ ಕೆ.ಪಿ. ಶರ್ಮಾ ಓಲಿ, “ನನಗೆ ಬದಲಿ ಯಾರು?’ ಎಂಬ ಪ್ರಶ್ನೆಯನ್ನು ನೇಪಾಲದ ಕಮ್ಯುನಿಸ್ಟ್ ಪಕ್ಷದ ಮುಂದಿಟ್ಟಿದ್ದಾರೆ. “ಒಂದು ವೇಳೆ ನನ್ನನ್ನು ಬದಲಿಸುವುದಾದರೆ, ಮುಂದಿನ ಪ್ರಧಾನಿ ಅಭ್ಯರ್ಥಿಯನ್ನು ನನ್ನ ಸಿಪಿಎನ್ ಬಣದಿಂದಲೇ ನೇಮಿಸಬೇಕು’ ಎಂದು ಓಲಿ ಪಟ್ಟುಹಿಡಿದಿದ್ದಾರೆ. ಓಲಿಯ ಈ ನಿರ್ಧಾರ ಪ್ರಚಂಡ ಅವರ ಸಿಪಿಎನ್ ಬಣವನ್ನು ಕೆರಳಿಸಿದೆ. ೨೦೧೮ರಲ್ಲಿ ಉಭಯ ಪಕ್ಷಗಳು ವಿಲೀನಗೊಂಡು ನೇಪಾಲ ಕಮ್ಯುನಿಸ್ಟ್ ಪಕ್ಷವನ್ನು ರಚಿಸಿದ್ದವು. “ಪ್ರಚಂಡ ಅವರ ವಿರೋಧದ ಬಾಣದಿಂದ ತಪ್ಪಿಸಿಕೊಳ್ಳಲು ಓಲಿ ಈ ತಂತ್ರ ರೂಪಿಸಿದ್ದಾರೆ. ಆದರೆ ಇದು ಫಲಿಸುವುದಿಲ್ಲ’ ಎಂದು ಎನ್ಸಿಪಿಯ ಮೂಲಗಳು ತಿಳಿಸಿವೆ.
ಕೆ.ಪಿ. ಶರ್ಮಾ ಓಲಿ ಪಟ್ಟು
Please follow and like us: