ಕೊಚ್ಚಿ ಹೋಗುತ್ತಿದ್ದ ವಾಹನದಿಂದ ಐವರ ರಕ್ಷಣೆ

ಕಲಬುರಗಿ ಜೆಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ ವಾಹನವನ್ನ ಜೀವದ ಹಂಗು ತೊರೆದು ಗ್ರಾಮಸ್ಥರು ರಕ್ಷಿಸಿದ್ದಾರೆ. ನೀರಿನಲ್ಲಿ ಕೊಚ್ಚಿಹೋಗುತ್ತಿದ ಮಾರುತಿ ಸುಜಕಿ ವಾಹನದಲ್ಲಿ ಐದು ಜನರನ್ನು ರಕ್ಷಿಸಲಾಗಿದೆ. ಸ್ಥಳೀಯರು ವಾಹನಕ್ಕೆ ಹಗ್ಗ ಕಟ್ಟಿ, ಹಗ್ಗವನ್ನು ಮರವೊಂದಕ್ಕೆ ಕಟ್ಟಿ ಕೊಚ್ಚಿ ಹೋಗದಂತೆ ತಡೆದಿದ್ದಾರೆ. ನಂತರ ವಾಹನದಲ್ಲಿ ಐವರನ್ನು ಹಗ್ಗದ ಸಹಾಯದಿಂದ ರಕ್ಷಿಸಿ ಹೊರತಂದು ಸಾಹಸ ಮೆರೆದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

Sat Jul 25 , 2020
ವೆಂಕಟೇಶ್ ಎಂಬಾತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳುರು ಗ್ರಾಮಂತರ ಜಿಲ್ಲೆಯ ನೆಲಮಂಗಲ ಪಟ್ಟದ ಕುಣಿಗಲ್ ವೃತ್ತದಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial