ಕೊರೊನಾ ನಿವಾರಣೆ ಜವಾಬ್ದಾರಿ ದೇವರ ಹೆಗಲಿಗೆ

ಕೊರೊನಾ ನಿಯಂತ್ರಣ ಯಾರ ಕೈಯಲ್ಲಿ ಇದೆ ಹೇಳಿ?. ಇವತ್ತು ದೇವರೆ ನಮ್ಮನ್ನು ಕಾಪಾಡಬೇಕು ಎಂದು ಸಚಿವ ಶ್ರೀ ರಾಮುಲು ಹೇಳಿದ್ದಾರೆ.ಚಿತ್ರದರ‍್ಗದಲ್ಲಿ ಮಾತನಾಡಿದ ಅವರು, ರ‍್ಕಾರ ವಿಫಲವಾಗಿದೆ ಎಂಬ ಏನೇ ಆರೋಪಗಳು ಇರಬಹುದು, ಆದರೆ ಬಡಜನರ ಬದುಕು ಮುಖ್ಯ ಹಾಗಾಗಿ ಕಾಂಗ್ರೆಸ್ ನವರು ನೋಡಿಕೊಂಡು ಮಾತನಾಡಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಮಧ್ಯಾಹ್ನ 2ರ ನಂತರ ಸಂಪೂರ್ಣ ಲಾಕ್‌ಡೌನ್

Wed Jul 15 , 2020
ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಜುಲೈ ೧೬ರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಮಧ್ಯಾಹ್ನ ೨ರ ನಂತರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಪ್ರತಿ ದಿನ ಬೆಳಿಗ್ಗೆ ೫ರಿಂದ ಮಧ್ಯಾಹ್ನ ೨ರವರೆಗೆ ಮಾತ್ರ ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಪರಿಣಾಮಕಾರಿಯಾಗಿ ಭಾಗಶಃ ಲಾಕ್ ಡೌನ್ ಜಾರಿಗೊಳಿಸಲು ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದರೆ. ಯಾವುದೇ ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶ […]

Advertisement

Wordpress Social Share Plugin powered by Ultimatelysocial