ಕೊರೊನಾ ಬಗ್ಗೆ ಆತಂಕ ಬೇಡ ಸಚಿವ ಡಾ. ಸುಧಾಕರ್ ಸಲಹೆ

ಮಳೆಗಾಲ ಪ್ರಾರಂಭವಾಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ಇದರಿಂದ ಜನರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಲಹೆ ನೀಡಿದ್ದಾರೆ. ಹಾಗೆಯೇ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದ ಕೂಡಲೇ ಹತ್ತಿರದ ಫೀವರ್ ಕ್ಲಿನಿಕ್‍ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಟ್ವೀಟ್ ಮೂಲಕ ಜನರಿಗೆ ಸಲಹೆ ನೀಡಿದ್ದಾರೆ. ಅದಲ್ಲದೇ ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭವಾಗಲಿದೆ. ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಆಂಬುಲೆನ್ಸ್ ಗಾಗಿ ಕಾದು ಸುಸ್ತಾದ ಮಹಿಳೆ

Mon Jul 6 , 2020
ಬೆಂಗಳೂರಿನ ವೈಟ್ ಫೀಲ್ಡ್ ನಾ ವಿಶಾಲ್ ಮಾರ್ಟ್ ಬಳಿ  ಉಸಿರಾಟ ತೊಂದರೆಯಿಂದ ಮಹಿಳೆ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಕಾಲ್ ಮಾಡಿದ್ದ ಮಹಿಳೆ ಗಂಟೆಗಟ್ಟಲೆ ಆ್ಯಂಬುಲೆನ್ಸ್ ಗೆ ಕಾದುನಿಂತಿದ್ದಾಳೆ. ಹಲವು ಗಂಟೆಗಳು ಕಾಲ ಕಾದ್ರೂ ಬಾರದ ಆ್ಯಂಬುಲೆನ್ಸ್, ಆ್ಯಂಬುಲೆನ್ಸ್ ಗಾಗಿ ಕಾದು ಕಾದು ಸುಸ್ತಾಗಿ ಕುಸಿದು ಬಿದ್ದಿದ್ದಾಳೆ. ನಂತರ ಅಲ್ಲಿನ ಸ್ಥಳೀಯರು ಆಟೋ ಹತ್ತಿಸಿ‌ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.       Please follow and like […]

Advertisement

Wordpress Social Share Plugin powered by Ultimatelysocial