ಕೊರೊನಾ ಮಹಾಮಾರಿಗೆ ಇಬ್ಬರು ಬಲಿ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಬ್ಬರಿಗೂ ಕೊರೊನಾ ವೈರಸ್ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 24 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು.  ಈ ಮೂಲಕ ಸೋಂಕಿತರ ಸಂಖ್ಯೆ 1234 ಕ್ಕೆ ಏರಿಕೆಯಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಪ್ರವಾಸಿ ತಾಣಗಳ ಪ್ರವೇಶಕ್ಕೆ ಅನುಮತಿ

Mon Jul 6 , 2020
ಕೊರೊನಾ ವೈರಸ್ ನಿಂದಾಗಿ ರಾಜ್ಯದ್ಯಾಂತ ಲಾಕ್ ಡೌನ್ ಹೇರಲಾಗಿತ್ತು, ಪ್ರವಾಸಿ ತಾಣಗಳನ್ನು ಕೂಡ ನೀಷಧಿಸಲಾಗಿತ್ತು, ಲಾಕ್ ಡೌನ್ ಸಡಿಲಿಕೆ ಗೊಳಿಸಿದ ಬಳಿಕ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಪುರಾತತ್ವ ಇಲಾಖೆ ಅಡಿಯಲ್ಲಿ ಬರುವ ಪ್ರವಾಸಿ ಸ್ಥಳಗಳಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆದರೆ ಇದೀಗ ಬಂದ್ ಆಗಿದ್ದ ವಿಶ್ವಪ್ರಸಿದ್ಧ ಹಂಪಿ ಇಂದಿನಿಂದ ತೆರೆಯಲಾಗಿದ್ದು, ಪ್ರವಾಸಿಗರರು ಭೇಟಿ ನೀಡುವುದ್ದಕ್ಕೆ ಅವಾಕಾಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪುರಾತತ್ವ ಇಲಾಖೆಗೆ ಸೇರಿದ […]

Advertisement

Wordpress Social Share Plugin powered by Ultimatelysocial