ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ

ನಮ್ಮ ನೆರೆ ದೇಶ ಚೀನಾ ನಮ್ಮ ಗಡಿ ಪ್ರದೇಶವನ್ನ ವಶಪಸಿಕೊಳ್ಳಲು ಸಂಘರ್ಷಕ್ಕೆ ಇಳಿದಿದೆ ಎಂದು ಶ್ರೀ ಬ್ರಹ್ಮಾನಂದ ಆಶ್ರಮದ ಪೀಠಾಧಿಪತಿ ಅಭಿನವ ಬ್ರಹ್ಮಾನಂದ ಸ್ವಾಮಿಜೀಯವರು ಹೇಳಿದ್ದಾರೆ. ಕೊರೊನಾ ವಿರುದ್ದ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ರಾಯಬಾಗ ತಾಲೂಕಿನ ಖೇಮಲಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನವರು, ಶಾಲು ಹೊದಿಸಿ ಕಿರು ಕಾಣಿಕೆ ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚೀನಾ ನಮ್ಮ ದೇಶದ ೨೦ ಯೋದರ ಮೂಲಕ ನಮ್ಮ ಭಾರತವನ್ನ ಕೆನಕಿದೆ. ನಮ್ಮ ದೇಶದ ಪ್ರದಾನಿ ಯೋದರ ತ್ಯಾಗ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲಾ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರು ಉಪಾದ್ಯಕ್ಷರು ಸದಸ್ಯರು ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಸಿಬ್ಬಂದ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ವೀರಮರಣ ಹೊಂದಿದ ಯೋದರಿಗೆ ಶ್ರದ್ಧಾಂಜಲಿ

Fri Jun 19 , 2020
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಯರನಾಳ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ಯುವಕರು ಸೇರಿ ಭಾರತದ ಚೀನಾ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂಸರ್ಭದಲ್ಲಿ ರಮೇಶ್ ಜೋಗುರ, ಹಂಪಣ್ಣ ಕರಣಿ, ನಾಗೇಶ್ ಕಾಳಗಿ, ಹಂಪಣ್ಣ ಕೊಲಕಾರ, ವಿನಾಯಕ ಪತ್ತಾರ, ವಿಶಾಲ್ ಮುಂತಾದವರು ಉಪಸ್ಥಿತರಿದ್ದರು. Please follow and like us:

Advertisement

Wordpress Social Share Plugin powered by Ultimatelysocial