ಕೊರೊನಾ ವಾರಿಯರ್ಸ್ ಗೆ ಸಿಎಂ ಧನ್ಯವಾದ

ಕೊರೊನಾ ತಡೆಯುವಲ್ಲಿ ನಮ್ಮ  ರಾಜ್ಯ 2ನೇ ಸ್ಥಾನದಲ್ಲಿದೆ. ಕೋವಿಡ್ ತಡೆಗೆ ಶ್ರಮಿಸುತ್ತಿರುವ ಸಚಿವರು ಜನಪ್ರತಿನಿಧಿಗಳು,ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗ,ವೈದ್ಯರು,ನರ್ಸ್,ಸಿಬ್ಬಂದಿ ಆರೋಗ್ಯ ಕಾರ್ಯಕರ್ತರು,ಪೊಲೀಸರು, ಪೌರ ಕಾರ್ಮಿಕರು,ಚಾಲಕರು, ಆಶಾ ಅಂಗನವಾಡಿ ಕಾರ್ಯಕರ್ತೆಯರ  ಕೆಲಸದಿಂದ ಸೋಂಕು ಹರಡುವಿಕೆ ರಾಜ್ಯದಲ್ಲಿ ಹತೋಟಿಯಲ್ಲಿದೆ. ಇವರೆಲ್ಲ ತಮ್ಮ ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ ಎಂದು  ಕೊರೊನಾ ವಾರಿಯರ್ಸ್ ಗೆ ಸಿಎಂ  ಧನ್ಯವಾದ ಸಲ್ಲಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗಕ್ಕೂ ಕಾಲಿಟ್ಟ ಡೆಡ್ಲಿ ವೈರಸ್‌ ಕೊರೊನಾ

Sun May 10 , 2020
ಗ್ರೀನ್‌ ಜೋನ್‌ನಲ್ಲಿದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೂ ಡೆಡ್ಲಿ ವೈರಸ್‌ ಕೊರೋನಾ ಕಾಲಿಟ್ಟಿದ್ದು, ಎಂಟು ಮಂದಿಗೆ ಕೊರೊನಾ ಸೊಂಕು ಧೃಡಪಟ್ಟಿದೆ ಎಂದು  ಸಚಿವ  ಕೆ ಎಸ್ ಈಶ್ವರಪ್ಪ  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,  8 ಮಂದಿಗೆ ಕೊರೊನಾ ವೈರಸ್‌ ಇರುವುದು  ಧೃಡಪಟ್ಟಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮಂದಿ ಹಾಗೂ  ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು, ಇದೇ ವೇಳೆ ಅವರನ್ನು ಶಿವಮೊಗ್ಗದ […]

Advertisement

Wordpress Social Share Plugin powered by Ultimatelysocial