ಕೊರೊನಾ ತಡೆಯುವಲ್ಲಿ ನಮ್ಮ ರಾಜ್ಯ 2ನೇ ಸ್ಥಾನದಲ್ಲಿದೆ. ಕೋವಿಡ್ ತಡೆಗೆ ಶ್ರಮಿಸುತ್ತಿರುವ ಸಚಿವರು ಜನಪ್ರತಿನಿಧಿಗಳು,ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗ,ವೈದ್ಯರು,ನರ್ಸ್,ಸಿಬ್ಬಂದಿ ಆರೋಗ್ಯ ಕಾರ್ಯಕರ್ತರು,ಪೊಲೀಸರು, ಪೌರ ಕಾರ್ಮಿಕರು,ಚಾಲಕರು, ಆಶಾ ಅಂಗನವಾಡಿ ಕಾರ್ಯಕರ್ತೆಯರ ಕೆಲಸದಿಂದ ಸೋಂಕು ಹರಡುವಿಕೆ ರಾಜ್ಯದಲ್ಲಿ ಹತೋಟಿಯಲ್ಲಿದೆ. ಇವರೆಲ್ಲ ತಮ್ಮ ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ ಎಂದು ಕೊರೊನಾ ವಾರಿಯರ್ಸ್ ಗೆ ಸಿಎಂ ಧನ್ಯವಾದ ಸಲ್ಲಿಸಿದ್ದಾರೆ.
ಕೊರೊನಾ ವಾರಿಯರ್ಸ್ ಗೆ ಸಿಎಂ ಧನ್ಯವಾದ
Please follow and like us: