ಕೊರೊನಾ ಸೋಂಕು ತಡೆಗೆ ಸಂಡೇ ಲಾಕ್ಡೌನ್

ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಪ್ರತಿ ಸಂಡೇ ಲಾಕ್​ಡೌನ್ ಘೋಷಣೆ ಮಾಡಿದ್ದು, ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದಾರೆ. ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರೋ ಬಸ್​​ಗಳು ಕೂಡ ಖಾಲಿ ಆಗಿದ್ದು, ಪ್ರಯಾಣಿಕರು ಕೂಡ ಬೆರಳೆಣಿಕೆಯಷ್ಟಿದ್ದಾರೆ. ರಸ್ತೆಗಳು ಕೂಡ ಖಾಲಿ ಖಾಲಿಯಾಗಿದೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳು, ಆಟೋ, ಕ್ಯಾಬ್ ಸಂಚಾರ ಸ್ಥಗಿತವಾಗಿದೆ. ರಾಜ್ಯದಲ್ಲಿ ಸಂಡೇ ಲಾಕ್​ಡೌನ್ ಗೆ ಜನರು ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹಾಡುಹಗಲೇ ನಾಲ್ವರ ಬರ್ಬರ ಹತ್ಯೆ

Sun Jul 12 , 2020
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಹಾಡುಹಗಲೇ ಹಳೆ ವೈಷಮ್ಯಸದಿಂದ ನಾಲ್ವರನ್ನು ಬರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹೌದು ಪ್ರೇಮ ಪ್ರಕರಣಕ್ಕೆ ಸಂಬಂದಿಸಿದಂತೆ ಕಲಹಗಳಾಗಿ ವೈಷಮ್ಯ ಹೆಚ್ಚಾಗಿ ದಾರುಣವಾಗಿ ಹಾಡು ಹಗಲೇ ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು ಮತ್ತು ಇಬ್ಬರ ಸ್ತ್ರೀಯರ ಬರ್ಬರ ಹತ್ಯೆ ಮಾಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಸಿಂಧನೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಘಟನೆಗೆ […]

Advertisement

Wordpress Social Share Plugin powered by Ultimatelysocial