ಕೋಲಾರದ ಗೋವಿಂದರಾಜುಗೆ ಒಲಿದ ಜೆಡಿಎಸ್ ಟಿಕೆಟ್…

ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ಹಿನ್ನಲೆ, ಜೆಡಿಎಸ್ ನಿಂದ ಗೋವಿಂದರಾಜುಗೆ ಟಿಕೆಟ್ ದೊರೆತಿದೆ.
ಕೋಲಾರದ ಉದ್ಯಮಿಯಾಗಿರುವ ಗೋವಿಂದರಾಜು, ಜೆಡಿಎಸ್ ಪಕ್ಷದಿಂದ ಎಂಎಲ್ಸಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಟಿಕೆಟ್ ಲಭ್ಯವಾಗಿದ್ದು, ಹಾಲಿ ಎಂಎಲ್ಸಿ ಟಿ.ಎ.ಶರವಣ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಧಿವೇಶನ ನಡೆಸುತ್ತಿರುವ ಮೊದಲ ರಾಜ್ಯ

Wed Jun 17 , 2020
ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 6720 ಕ್ಕೆ ಏರಿಕೆಯಾಗಿದೆ, 88 ಜನರು ಇದುವರೆಗೂ ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3119. ಈ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಆಂಧ್ರಪ್ರದೇಶದಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದೆ. ಕೊರೊನಾ ಸಂದರ್ಭದಲ್ಲಿ ಅಧಿವೇಶನ ನಡೆಸುತ್ತಿರುವ ಮೊದಲ ರಾಜ್ಯ ಇದಾಗಿದ್ದು. ಜೂನ್ 30ರೊಳಗೆ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತದೆ. ರಾಜ್ಯಪಾಲ ಬಿಸ್ವಾ ಭೂಷಣ್‌ ಹರಿಚಂದನ್‌ ವಿಧಾನಸಭೆಯ ಉಭಯ ಕಲಾಪಗಳನ್ನು ಉದ್ದೇಶಿಸಿ ಮಾತನಾಡುವ ಮೂಲಕ ಬಜೆಟ್ […]

Advertisement

Wordpress Social Share Plugin powered by Ultimatelysocial