ಕೋಲಾರದ ರೈಲ್ವೆ ಸ್ಟೇಷನ್ ಬಳಿ ಪ್ರೊಟೆಸ್ಟ್

ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕೋಲಾರದ ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಹಂತ ಹಂತವಾಗಿ ಖಾಸಗೀಕರಣದ ನೀತಿ ಜಾರಿತರುತ್ತಿದೆ. ಇನ್ನು ಕ್ರೂರಿ ಕೊರೊನಾ ಸಮಯದಲ್ಲಿ ಕೇಂದ್ರ ರ‍್ಕಾರದ ಖಾಸಗಿಕರಣದ ನೀತಿ ಖಂಡನಿಯ.ಕೂಡಲೇ ಪ್ರಧಾನಿ ಮೋದಿ ರ‍್ಕಾರ ಈ ದ್ವಂತ್ವ ನೀತಿಯನ್ನು ಕೈಬೀಡಬೇಕು.ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಇಡೀ ದೇಶ ವ್ಯಾಪ್ತಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾ ಕಾರರು ಕೇಂದ್ರ ರ‍್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಆಸ್ಪತ್ರೆಗಳು ಶೇ 40% ಬೆಡ್‌ಗಳನ್ನ ಒದಗಿಸಬೇಕಾಗಿತ್ತು

Sat Jul 18 , 2020
ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಗಳೇ ಸಿಗುತ್ತಿಲ್ಲ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಉಂಟಾಗಿದೆ. ಆದರೆ ಸರ್ಕಾರ ಸೋಂಕಿತರ ಚಿಕಿತ್ಸೆಗೆ ಯಾವುದೇ ಅಡ್ಡಿಯಿಲ್ಲ ಎಂತಲೇ ಹೇಳುತ್ತಿದೆ. ಬೆಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮಾಲೀಕರ ಜೊತೆ ಈಗಾಗಲೇ ಎರಡು ಮೂರು ಬಾರಿ ಸಭೆ ನಡೆಸಿದ್ದು, ಈ ವೇಳೆ, ಮುಖ್ಯಸ್ಥರು ಸದ್ಯ ಲಭ್ಯವಿರುವ ಶೇ.೪೦ರಷ್ಟು […]

Advertisement

Wordpress Social Share Plugin powered by Ultimatelysocial