ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕೋಲಾರದ ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಹಂತ ಹಂತವಾಗಿ ಖಾಸಗೀಕರಣದ ನೀತಿ ಜಾರಿತರುತ್ತಿದೆ. ಇನ್ನು ಕ್ರೂರಿ ಕೊರೊನಾ ಸಮಯದಲ್ಲಿ ಕೇಂದ್ರ ರ್ಕಾರದ ಖಾಸಗಿಕರಣದ ನೀತಿ ಖಂಡನಿಯ.ಕೂಡಲೇ ಪ್ರಧಾನಿ ಮೋದಿ ರ್ಕಾರ ಈ ದ್ವಂತ್ವ ನೀತಿಯನ್ನು ಕೈಬೀಡಬೇಕು.ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಇಡೀ ದೇಶ ವ್ಯಾಪ್ತಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾ ಕಾರರು ಕೇಂದ್ರ ರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕೋಲಾರದ ರೈಲ್ವೆ ಸ್ಟೇಷನ್ ಬಳಿ ಪ್ರೊಟೆಸ್ಟ್
Please follow and like us: