ಕೋವಿಡ್ ವಾರಿಯರ್ಸ್ಗೆ ಚಿಕಿತ್ಸೆ ನಕಾರ

ಕೋವಿಡ್‌ನಿಂದ ಜನರನ್ನ ರಕ್ಷಿಸುವ ಕೊರೊನಾ ವಾರಿರ‍್ಸ್ಗೆ ಶಿವಮೊಗ್ಗದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಜ್ವರ ಎಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದ ಪೊಲೀಸ್ ಅಧಿಕಾರಿಯಬ್ಬರಿಗೆ ಚಿಕಿತ್ಸೆಯನ್ನ ನಿರಾಕರಿಸಿದ ಘಟನೆ ನಡೆದಿದೆ. ಜಿಲ್ಲೆಯ ೪೫ ವರ್ಷದ ಎಎಸ್‌ಐ ಒಬ್ಬರು ಜ್ವರ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಅವರನ್ನು ಕೋವಿಡ್ ಟೆಸ್ಟ್ ಕಾರಣ ಹೇಳಿ ವಾಪಾಸ್ ಕಳುಹಿಸಲಾಗಿದೆ. ಇದರಿಂದ ಈ ಪೊಲೀಸ್ ಅಧಿಕಾರಿ ಬೇರೆ ಬೇರೆ ಆಸ್ಪತ್ರೆಗಳಿಗೆ ಅಲೆದಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಾಗಲಕೋಟೆ ಪೊಲೀಸ್ ಸಿಬ್ಬಂದಿಗೆ ಕೋವಿಡ್ ದೃಢ

Thu Jul 16 , 2020
ಬಾಗಲಕೋಟೆಯಲ್ಲಿ ನಾಲ್ವರು ಪೊಲೀಸರಿಗೆ ಕೋವಿಡ್ ಧೃಢವಾದ ಹಿನ್ನಲೆಯಲ್ಲಿ ನಾಲ್ಕು ಪೊಲೀಸ್ ಠಾಣೆಯನ್ನ ಸೀಲ್‌ಡೌನ್ ಮಾಡಿ ಸ್ಯಾನಿಟೈಸ್ ಮಡಲಾಗಿದೆ. ಬಾಗಲಕೋಟೆ ಶಹರ ಠಾಣೆ, ಇಳಕಲ್ ಗ್ರಾಮೀಣ, ತೇರದಾಳ ಹಾಗೂ ಬನಹಟ್ಟಿ ಠಾಣೆ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ. ನಾಲ್ವರು ಪೊಲೀಸರು ಚೇತರಿಸಿಕೊಳ್ಳುತ್ತಿದ್ದಾರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಮಾಹಿತಿಯನ್ನ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial