ಕೋವಿಡ್ ಸೆಂಟರ್‌ಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಸೂಚನೆ

ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವೆಡೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ಸಿಬ್ಬಂದಿ ಭರ್ತಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ನಾನು ಹಾಗೂ ಬಿಬಿಎಂಪಿ ಅಧಿಕಾರಿಗಳು ಒಳ್ಳೆಯ ರೀತಿ ಕೆಲಸ ಮಾಡುತ್ತಿದ್ದೇವೆ. ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರಪತ್ರಗಳನ್ನು ಮನೆಮನೆಗೆ ತಲುಪಿಸುತ್ತಿದ್ದೇವೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಜನರು ಸರ್ಕಾರವನ್ನು ನಂಬಿಕೊಂಡು ಕೂರುವಂತಿಲ್ಲ

Wed Jul 22 , 2020
ಕೊರೊನಾ ವಿಚಾರದಲ್ಲಿ ಜನರು ಸರ್ಕಾರವನ್ನು ನಂಬಿಕೊಂಡು ಕೂರುವಂತಿಲ್ಲ. ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ಸಂಸದ ಡಿ.ಕೆ ಸುರೇಶ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಬ್ಬರಿಗೊಬ್ಬರಿಗೆ ಸಮನ್ವಯತೆಯೇ ಇಲ್ಲ. ಈಗ ವೈದ್ಯರನ್ನು ಹುಡುಕುತ್ತಿದ್ದಾರೆ. ಈಗ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡ್ತಾ ಇದ್ದಾರೆ. ಸಿಎಂ ಒಬ್ಬರೇ ಪ್ರಾಮಾಣಿಕರಾಗಿದ್ದರೆ ಸಾಲದು ಉಳಿದವರು ಪ್ರಾಮಾಣಿಕರಾಗಿ ಇರಬೇಕಲ್ವಾ ಎಂದು ಪ್ರಶ್ನಿಸಿದರು. ಬರೀ ಸಿಎಂ ಕೆಲಸ ಮಾಡಿದರೆ ಸಾಕಾಗುವುದಿಲ್ಲ. ಸಚಿವರು ಹಾಗು ಅಧಿಕಾರಿಗಳೂ […]

Advertisement

Wordpress Social Share Plugin powered by Ultimatelysocial