ವಿಶಾಖಪಟ್ಟಣಂನಲ್ಲಿ ಕೆಲವು ದಿನಗಳ ಹಿಂದೆ ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯಾರ್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದು ಕಾಮಗಾರಿಯಲ್ಲಿ ತೊಡಗಿದ್ದಂತ 10 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು, ಈ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶರತ್ ಬಾಬು ಹೇಳಿದ್ದಾರೆ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Please follow and like us:
Mon Aug 3 , 2020
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಕನ್ನಡ ಕಾರ್ಯಕ್ರಮ ಒಂದರಲ್ಲಿ ಮರಾಠಿ ಫಲಕ ಹಾಕಿರುವದನ್ನು ನೋಡಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ನೀರು ಕುಡಿದು ಕನ್ನಡ ಕನ್ನಡನಾಡಿನಲ್ಲಿ ಬೆಳೆದು ಮರಾಠಿ ಫಲಕ ಹಾಕಿದ್ದರಿದ ಕನ್ನಡಿಗರ ಪ್ರತಿಭಟನೆ ಮಾಡಿದ್ದು, ಎಲ್ಲಿ ಹೋದರು ಕರ್ನಾಟಕ ರಕ್ಷಣಾ ವೇದಿಕೆ ಶ್ರೀಮಂತ ಪಾಟೀಲ ಅವರಿಗೆ ಬಹಿಷ್ಕಾರ ಹಾಕುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇನ್ನೂ ಪ್ರತಿಭಟನೆಯಲ್ಲಿ ಗೋಕಾಕ ಕಾರ್ಯಕರ್ತರು , […]