ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಬಂದಿದ್ದ ಒಬ್ಬರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.
ಕ್ವಾರಂಟೈನ್ ಮುಗಿಸಿದ ನಂತರವೂ ಕೊರೊನಾ ಪಾಸಿಟೀವ್
Please follow and like us: