ಕ್ವಾರಂಟೈನ್ ಮುಗಿಸಿದ ನಂತರವೂ ಕೊರೊನಾ ಪಾಸಿಟೀವ್

ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಬಂದಿದ್ದ ಒಬ್ಬರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಚಾಕುವಿನಿಂದ ಇರಿದು ಯುವಕನ ಕೊಲೆ

Mon Jun 1 , 2020
ಬೆಟ್ಟದಹಳ್ಳಿ ನಿವಾಸಿ ಶೋಹೆಬ್(26) ನನ್ನು ಸಾಯಿನಗರದಲ್ಲಿರುವ ಸಂಭ್ರಮ ಕಾಲೇಜು ಸಮೀಪದ ಖಾಲಿ ನಿವೇಶನಕ್ಕೆ ಎಳೆದೊಯ್ದು ದುಷ್ಕರ್ಮಿಗಳು ಮರಗೆಲಸ ಮಾಡುವ ಯುವಕನಿಗೆ ಚಾಕುವಿನಿಂದ ಹೊಟ್ಟೆ, ಎದೆ ಮತ್ತಿತರ ಭಾಗಗಳಿಗೆ ಇರಿದು ದುರಂತವಾಗಿ ಕೊಲೆ ಮಾಡಿ ಪರಾರಿಯಾಗಿರುವ ಬೆಳಕಿಗೆ ಬಂದಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದರು. ನಂತರ ಸ್ಥಳಕ್ಕೆ ಬಂದ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಶೋಹೆಬ್ ಕೊಲೆಗೆ ನಿಖರವಾದ ಕಾರಣ […]

Advertisement

Wordpress Social Share Plugin powered by Ultimatelysocial